ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಕೇಸರಿಕರಣ ಮಾಡಲಾಗುತ್ತಿದೆ ಎಂಬ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡಿದ್ದೇನೆ. ಬೇರೆ ರಾಜ್ಯಗಳಲ್ಲಿ ಜಾರಿಯಾಗದ ಶಿಕ್ಷಣ ನೀತಿ ನಮ್ಮ ರಾಜ್ಯದಲ್ಲಿ ಮಾತ್ರ ತರಾತುರಿಯಲ್ಲಿ ಜಾರಿ ಮಾಡುತ್ತಿರುವುದೇಕೆ? ಈ ವಿಚಾರವಾಗಿ ಪೋಷಕರು, ಮಕ್ಕಳು, ಶಿಕ್ಷಣ ತಜ್ಞರ ಜತೆ ಚರ್ಚೆ ಮಾಡಬೇಕು. ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಏಕಕಾಲಕ್ಕೆ ಬದಲಿಸುತ್ತೇನೆ, ನಿಮ್ಮ ಪದವಿಗೆ ಪ್ರಾಮುಖ್ಯತೆ ಇಲ್ಲ, ಒಂದು ವರ್ಷ ಪದವಿ ಓದಿದರೂ ಪ್ರಮಾಣಪತ್ರ ಕೊಡುತ್ತೇವೆ ಎನ್ನುವುದಾದರೆ ಇವರು ಯಾವ […]

ಹುಬ್ಬಳ್ಳಿ: ಬಿಜೆಪಿ ಒಡೆದ ಮನೆಯಾಗಿದ್ದು, ಹಾನಗಲ್  ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಿಜೆಪಿ ಅಭ್ಯರ್ಥಿಯನ್ನು ಹೊರ ಹಾಕಿ ಅಲ್ಲಿನ ಮುಖಂಡರು ಸಭೆ ಮಾಡಿದ್ದಾರೆ. ಕ್ಷೇತ್ರದ ಜನರಿಗೆ ಅಭ್ಯರ್ಥಿ ಬೇಡವಾಗಿದ್ದು, ಅವರನ್ನು ಸೋಲಿಸಲು ಜನರೇ ಮುಂದಾಗಿದ್ದಾರೆ. ಈ ಉಪ ಚುನಾವಣೆಯನ್ನು ಪ್ರತಿಯೊಬ್ಬ ನಾಯಕರು ಮಾಡು ಇಲ್ಲವೇ ಮಡಿ ಎಂದು ನಿರ್ಧರಿಸಿ ಪ್ರಾಮಾಣಿಕವಾಗಿ ಚುನಾವಣೆ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು. ಹುಬ್ಬಳ್ಳಿಯ ಖಾಸಗಿ ಹೊಟೇಲ್‌ ನಲ್ಲಿ ಕಾಂಗ್ರೆಸ್‌ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಗಾಗಿ 20 […]

Advertisement

Wordpress Social Share Plugin powered by Ultimatelysocial