ಕೊರೊನಾ ಹೆಸರಿನಲ್ಲಿ ನಡೆಸಿದ ಭ್ರಷ್ಟಾಚಾರವೇ ಬಿಜೆಪಿ ಸಂಸ್ಕಾರ ಎನ್ನುವಂತಾಗಿದೆ. ಸಾರ್ವಜನಿಕ ಲೆಕ್ಕ ಸಮಿತಿ ಸಭೆ ನಡೆಸಲು ಸರ್ಕಾರ ಮುಂದಾಗಿಲ್ಲ. ಭ್ರಷ್ಟಾಚಾರದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ಆಗಬೇಕು’ ರಾಜ್ಯದ ಎಲ್ಲ ಜಿಲ್ಲೆಗಳಿಗೂ 30 ಜನರ ತಂಡ ಭೇಟಿ ನೀಡಲಿದೆ. ಕೊರೊನಾ ಸಂತ್ರಸ್ತರಿಗೆ ಧೈರ್ಯ ತುಂಬುವ, ಸಹಾಯ ಮಾಡುವ ಮತ್ತು ಭ್ರಷ್ಟಾಚಾರ ಬಯಲಿಗೆ ಎಳೆಯುವ ಕೆಲಸವನ್ನು ಈ ತಂಡ ಮಾಡಲಿದೆ’ ರಾಜ್ಯ ಸರ್ಕಾರ ಕೋವಿಡ್ -19 ಸಂದರ್ಭದಲ್ಲಿ ಆರೋಗ್ಯ ಇಲಾಖೆಯ […]

Advertisement

Wordpress Social Share Plugin powered by Ultimatelysocial