ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯಸರ್ಕಾರ ಒಪ್ಪಿಗೆ ನೀಡಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪದಗ್ರಹಣದ ದಿನಾಂಕವನ್ನು ಪಕ್ಷದ ಹಿರಿಯರಲ್ಲಿ ಚರ್ಚಿಸಿ ಘೋಷಣೆ ಮಾಡುವುದಾಗಿ ಹೇಳಿದ್ದಾರೆ. ಪದಗ್ರಹಣ ಕಾರ್ಯಕ್ರಮದ ಕುರಿತಂತೆ ಮುಖ್ಯಮಂತ್ರಿಗಳು ಮಾತನಾಡಿರೋದು ಮಾಧ್ಯಮಗಳಲ್ಲಿ ನೋಡಿದ್ದೇನೆ. ಮುಖ್ಯಮಂತ್ರಿಗಳ ಹೇಳಿಕೆಯನ್ನು ನಾನು ಸ್ವಾಗತ ಮಾಡಿದ್ದೇನೆ. ನಿನ್ನೆ ಮುಖ್ಯಮಂತ್ರಿ ಬಿಎಸ್ ವೈ ಜೊತೆಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ದೇಶದಲ್ಲಿ ವಿರೋಧ ಪಕ್ಷಗಳು ಕೂಡ ಇರಬೇಕು. ಕಾರ್ಯಕ್ರಮ ಮಾಡೇ […]

Advertisement

Wordpress Social Share Plugin powered by Ultimatelysocial