ವೈದ್ಯರ ನಿರ್ಲ್ಯಕ್ಷದಿಂದ  ಹೆರಿಗೆಗೆಂದು ಬಂದಿದ್ದ ಗರ್ಭಿಣಿ ಮತ್ತು ಮಗು  ಸಾವನಾಪ್ಪಿರುವ ಘಟನೆ  ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ನಿಡಗುರ್ಕಿ ಗ್ರಾಮದ ಅನುಷಾ ನಿನ್ನೆ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದು,  ಸರಿಯಾಗಿ ಚಿಕಿತ್ಸೆ ನೀಡಿಲ್ಲ .ಈ ಹಿನ್ನೆಲೆ ವೈದ್ಯರ ನಿರ್ಲ್ಯಕ್ಷತನದಿಂದ   ತಾಯಿ ಮಗು ಸಾವನಾಪ್ಪಿದರೆಂದು ಸಂಬಂಧಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಎಸ್ಪಿ ಜಾಹ್ನವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ […]

Advertisement

Wordpress Social Share Plugin powered by Ultimatelysocial