ನಿಲೋಗಪುರ ಗ್ರಾಮದ ಯುವಕ ಒಂದು ವರ್ಷ ದಿಂದ ಕೋಮಾ ಸ್ಥಿತಿಯಲ್ಲಿದ್ದಾನೆ. ಹೌದು ಕೊಪ್ಪಳ ತಾಲೂಕಿನ ನಿಲೋಗಪುರ ಗ್ರಾಮದ ವೆಂಕಟೇಶ್ ಎಂಬ ಯುವಕ ಕಳೆದ ವರ್ಷ ಆಂಜನೇಯ ಜಾತ್ರೆಯ ವೇಳೆ ದೇವಸ್ಥಾನ ಗೋಪುರ ಕೆಲಸ ಮಾಡುವಾಗ ಕೈ ಜಾರಿ ಮೇಲಿಂದ ಬಿದ್ದು ಕೋಮಾ ಸ್ಥಿತಿಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಜೀವನದ ಕನಸುಗಳನ್ನು ಸುಂದರಗೊಳಿಸುವ ಧಾವಂತದಲ್ಲಿರುವಾಗಲೇ ಗೋಪುರ ಕೆಲಸ ಮಾಡುವಾಗ ಕೈ ಜಾರಿ ಮೇಲಿಂದ ಬಿದ್ದು ಇವತ್ತಿಗೂ ಕೋಮಾ ಸ್ಥಿತಿಯಲ್ಲಿದ್ದಾನೆ. ಇರುವ […]

Advertisement

Wordpress Social Share Plugin powered by Ultimatelysocial