ನಿನ್ನೆ ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಗೆಲುವಿನ ಕೇಕೆ ಹಾಕಿತು. ಶೇನ್ ವಾಟ್ಸನ್-ಡು ಪ್ಲೆಸಿಸ್ ಜೊತೆಯಾಟಕ್ಕೆ ಬ್ರೇಕ್ ಹಾಕುವಲ್ಲಿ ಎಡವಿದ ಪಂಜಾಬ್ ಬೌಲರ್ ಗಳು ಬಳಲಿ ಬಸವಳಿದರು. ಕೊಲ್ಲಿ ಕದನದಲ್ಲಿ ನಿನ್ನೆ ಪಂಜಾಬ್ ಗೆ ಸರಿಯಾಗಿಯೇ ಪಂಚ್ ಕೊಟ್ಟ ಸೂಪರ್ ಕಿಂಗ್ಸ್ ಗೆಲುವಿಗೆ ಹಳಿಗೆ ಮರಳಿತು..ಪಂದ್ಯದ ಬಳಿಕ ಚೆನ್ನೈ ನಾಯಕ ಮಹೇಂದ್ರ ಸಿಂಗ್ ಧೋನಿ  ಕನ್ನಡಿಗರಾದ ಕೆ.ಎಲ್.ರಾಹುಲ್ ಮತ್ತು ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್​ಗೆ […]

Advertisement

Wordpress Social Share Plugin powered by Ultimatelysocial