ಅದ್ದೂರಿ  ಧ್ರುವ ಸರ್ಜಾ ಅದ್ದೂರಿ ಹುಟ್ಟುಹಬ್ಬಕ್ಕೆ ಬ್ರೇಕ್ ಹಾಕಿದ್ದಾರೆ ಕಾರಣ ಕೊರೊನಾ ಮತ್ತು ಸಹೋದರ ಚಿರಂಜೀವಿ ಸರ್ಜಾ ಅಗಲಿಕೆಯ ನೋವಿನಿಂದ.. ಪ್ರತಿವರ್ಷ ಹೇಗೆ ನಮ್ಮನೆ ಹುಡುಗ ಅಂತ ನನ್ನ ಎಲ್ಲಾ ಅಣ್ಣ ತಮ್ಮಂದಿರು, ಅಕ್ಕ-ತಂಗಿಯರು, ತಾಯಂದಿರು ಹೇಗೆ ಆಶೀರ್ವಾದ ಮಾಡುತ್ತಿದ್ದಿರೊ ಈ ಬಾರಿಯೂ ನನ್ನ ಹುಟ್ಟುಹಬ್ಬಕ್ಕೆ ಆಶೀರ್ವಾದ ಮಾಡಿ” ಎಂದು ಧ್ರುವ ಸರ್ಜಾ ವಿಡಿಯೋ ಮೂಲಕ ಮನವಿ ಮಾಡಿದ್ದರು. ಇನ್ನು ಹುಟ್ಟುಹಬ್ಬದ ಪ್ರಯುಕ್ತ ಸ್ಯಾಂಜಲ್ ವುಡ್ ಆಕ್ಷನ್ ಪ್ರಿನ್ಸ್ ಧ್ರುವ […]

Advertisement

Wordpress Social Share Plugin powered by Ultimatelysocial