ಲಖ್ನೋ,ಸೆ.10- ರೈತನೊಬ್ಬ ಮನೆಯಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ವಿಷಯ ತಿಳಿದ ಪತ್ನಿ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಚಿಂತಾಜನಕ ಸ್ಥಿತಿಯಲ್ಲಿರುವ ಘಟನೆ ಉತ್ತರಪ್ರದೇಶದ ಮೀರ್ ಜಿಲ್ಲೆಯ ಅಕ್ಬರ್ಪುರ ಗ್ರಾಮದಲ್ಲಿ ನಡೆದಿದೆ. ವಿಪಿನ್ಕುಮಾರ್ (35) ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಸುಂದರಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ದಂಪತಿಗೆ ಮಕ್ಕಳಿರಲಿಲ್ಲ. ತುಂಡು ಭೂಮಿಗಾಗಿ ವಿಪಿನ್ ತನ್ನ ಕಿರಿಯ ಸಹೋದರ ಅರವಿಂದ್ […]