ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ನಡೆಯುತ್ತಿರುವ ಈಶಾನ್ಯ ವಲಯದ ಶಿಕ್ಷಣ ಕ್ಷೇತ್ರದ ಚುನಾವಣೆ ವ್ಯವಸ್ಥಿತವಾಗಿ ಮತ್ತು ಶಾಂತಿಯುತವಾಗಿ ನಡೆದಿದೆ. ಜಿಲ್ಲೆಯಲ್ಲಿ ಒಟ್ಟು 6 ಮತಕೇಂದ್ರಗಳಿದ್ದು ಶಿಕ್ಷಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಅಪಾರ ಕೊಡುಗೆ ನೀಡಿದ್ದು,ಶರಣಪ್ಪ ಮಟ್ಟುರು ಜಯಗಳಿಸಲ್ಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ತಾಲೂಕು ಪಂಚಾಯತ್ ಅಧ್ಯಕ್ಷ ನಿಲಂಕಠ ರಾಠೊಡ್ ಹೇಳಿದ್ದಾರೆ.ಬಿಜೆಪಿ ಅಭ್ಯರ್ಥಿ ಶುಶಿಲ್ ನ ಮೊಶಿ ಪರವಾಗಿ ಬಸವಕಲ್ಯಾಣ ತಾಲೂಕಿನ ಮಾಜಿ ಶಾಸಕ ಮಲ್ಲಿಕಾರ್ಜುನ ಖುಬಾ ಮಾತಾನಾಡಿ ಶುಶಿಲ್ […]

Advertisement

Wordpress Social Share Plugin powered by Ultimatelysocial