ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ 2021-22ನೇ ಸಾಲಿನ ನೀಟ್ ಪಿಜಿ ಕೌನ್ಸಿಲಿಂಗ್  ಜನವರಿ 12ರಿಂದ ಆರಂಭಿಸುತ್ತಿರೋದಾಗಿ ಘೋಷಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಇಂದು ಮಾಹಿತಿ ನೀಡಿದ ಅವರು, 2021-2022ರ ನೀಟ್-ಪಿಜಿ ಕೌನ್ಸಿಲಿಂಗ್ ಅನ್ನು ಜನವರಿ 12ರಿಂದ ಪ್ರಾರಂಭವಾಗಲಿದೆ ಎಂದು  ತಿಳಿಸಿದರು ಅಖಿಲ ಭಾರತ ಕೋಟಾ ಸ್ಥಾನಗಳಲ್ಲಿ ಅಸ್ತಿತ್ವದಲ್ಲಿರುವ ಶೇಕಡಾ 27 ಒಬಿಸಿ ಮತ್ತು ಶೇಕಡಾ 10 ಇಡಬ್ಲ್ಯುಎಸ್ ಮೀಸಲಾತಿಗಳ ಆಧಾರದ ಮೇಲೆ ಮುಂದುವರಿಯಬೇಕು ಎಂದು ಸುಪ್ರೀಂ ಕೋರ್ಟ್ […]

ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಾಥಮಿಕ ಶಾಲಾ ಹಂತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಮೂರನೆ ಅಲೆಯ ಆತಂಕ ಇಲ್ಲ.ಶಾಲೆಯಲ್ಲಿ ಮಕ್ಕಳ ಸುರಕ್ಷತೆಗೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.ಎನ್‌ಇಪಿ ಜಾರಿ ಕುರಿತಂತೆ ಮಾತನಾಡಿದ ಸಚಿವರು, ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಶಾಲಾ ಹಂತದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ. […]

ನೆಲಮಂಗಲ: ಮಠ ಮಾನ್ಯಗಳು ವಿದ್ಯಾರ್ಥಿಗಳ ಪಾಲಿಕೆ ಜೀವನವನ್ನು ಕಲಿಸುವ ಗುರುಕುಲ ಇದ್ದಂತೆ, ಆದರೆ ಇಲ್ಲೊಂದು ಮಠ ಮಕ್ಕಳಿಗೆ ವಿದ್ಯೆ, ವಸತಿ, ಪ್ರಸಾದ ನೀಡುವ ಬದಲಿಗೆ ಕಾವಲು ಕಾಯುವ ಕೆಲಸದ ಶಿಕ್ಷೆ ನೀಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ವನಕಲ್ಲು ಮಲ್ಲೇಶ್ವರ ಮಠದ ಶ್ರೀ ಬಸವರಮಾನಂದ ಸ್ವಾಮೀಜಿ ತಮ್ಮ ಮಠದ ಶಾಲೆಯಲ್ಲಿ ಶಿಕ್ಷಣ ಕಲಿಯಬೇಕಾಗಿದ್ದ ಮಕ್ಕಳಿಗೆ ಪ್ರತಿನಿತ್ಯ ಕಾವಲು ಕಾಯೋ ಕೆಲಸಕ್ಕೆ ನೇಮಕ ಮಾಡಿರುವ ಆರೋಪ ಕೇಳಿಬಂದಿದೆ. […]

ಬೆಳಗಾವಿ: ಇಲ್ಲಿನ ಉದ್ಯಮ್ ಬಾಗ್ ನಲ್ಲಿ ಇರುವ ಗೋಗಟೆ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಐಟಿಐ ಪದವೀಧರರಿಗೆ ಡಿ.23ರಂದು ಉದ್ಯೋಗ ಮೇಳ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.ಜಿಲ್ಲೆಯ ಸಚಿವರು ಮತ್ತು ಜನಪ್ರತಿನಿಧಿಗಳ ಜತೆ ಶುಕ್ರವಾರ ಇಲ್ಲಿನ ಸುವರ್ಣ ಸೌಧದಲ್ಲಿ ಸಭೆ ನಡೆಸಿದ ಅವರು, ಈ ವಿಚಾರ ತಿಳಿಸಿದರು. ಓಲಾ, […]

ಅತಿಥಿ ಉಪನ್ಯಾಸಕರ ನೇಮಕ ‌ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ  ಸದನದಲ್ಲಿ ಪ್ರಸ್ತಾಪ ಮಾಡಿದ್ದಾರೆ…ಕರ್ನಾಟಕದಲ್ಲಿ ಪ್ರಥಮ ದರ್ಜೆ ಕಾಲೇಜು 430 ಇವೆ.ಅದರಲ್ಲಿ 14ಸಾವಿರಕ್ಕೂ ಹೆಚ್ಚು ಜನ ಅತಿಥಿ ಉಪನ್ಯಾಸಕರಿದ್ದಾರೆ.ಬಹಳ ಜನ PHD, ಮಾಸ್ಟರ್ ಡಿಗ್ರಿ ಮಾಡಿದ್ದಾರೆ.ಕಾಲೇಜು ನಡೆಯುವ ವೇಳೆ ವೇತನ ನೀಡಿ ಕೆಲಸ ಮಾಡಿಸಿಕೊಳ್ಳಲಾಗ್ತಿದೆ.ಅವರು ಈಗ ವಿಧಾನಸೌಧದಲ್ಲಿ ಪ್ರತಿಭಟನೆ ಮಾಡ್ತಿದ್ದಾರೆ.ನನಗೂ ಬಂದು ಮನವಿ ನೀಡಿದ್ದಾರೆ.ಅವರದ್ದು ಎರಡು ಬೇಡಿಕೆ.12 ತಿಂಗಳು ವೇತನ ನೀಡಬೇಕು ಮತ್ತು ದೆಹಲಿಯಲ್ಲಿ 16ಸಾವಿರ ಜನ ಅತಿಥಿ ಉಪನ್ಯಾಸಕರನ್ನ ನೇಮಕ […]

ಮುಂದಿನ ಶೈಕ್ಷಣಿಕ ವರ್ಷದಿಂದ ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ  ಪರಿಚಯಿಸಲು ಯೋಜನೆ ಮಾಡಿದ್ದೇವೆ ಎಂಧು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಬಿ.ಸಿ.ನಾಗೇಶ್ ಅವರು, ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಪರಿಚಯಿಸಲು ಯೋಚನೆ ಮಾಡಿದ್ದೇವೆ.ಅಲ್ಲಿರುವ ಸಿಬ್ಬಂದಿಗೆ ತರಬೇತಿ ನೀಡಿ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಇನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣದಲ್ಲಿ ಹಂತ ಹಂತವಾಗಿ ಎನ್ ಇಪಿ ಜಾರಿ ಮಾಡಲಾಗುತ್ತದೆ. 26 […]

ರಾಜ್ಯದಲ್ಲಿ ಮತ್ತೆ ಕೋವಿಡ್ ಪರಿಸ್ಥಿತಿ ಬದಲಾವಣೆಯಿಂದ 1 ರಿಂದ 5ನೇ ತರಗತಿಗಳ ಪ್ರಾರಂಭ ತಡವಾಗುತ್ತಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು. ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಮಾತನಾಡಿದ ಸುರೇಶ್ ಕುಮಾರ್, ಕಳೆದ 10 ದಿನಗಳ ಹಿಂದೆ ಸೋಂಕಿನ ಸಂಖ್ಯೆ 350ಕ್ಕೆ ಇಳಿದಿತ್ತು, ಆದರೆ ಈಗ 700ಕ್ಕೆ ಏರಿಕೆಯಾಗಿದೆ, ಆರೋಗ್ಯ ಇಲಾಖೆಯ ಸಲಹೆ ಮೇರೆಗೆ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ :ಕೆರೆಯ ಬಳಿ […]

Advertisement

Wordpress Social Share Plugin powered by Ultimatelysocial