ಹೊಸ ಕಾಂಗ್ರೆಸ್ ಕಾರ್ಯಾಲಯವನ್ನು  ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಉದ್ಘಾಟನೆ ಮಾಡಿದ್ದಾರೆ.ಸಭೆಯಲ್ಲಿ ಮಾತನಾಡಿದ ಈಶ್ವರ ಖಂಡ್ರೆ ಬಿಜೆಪಿಯ ಪಕ್ಷದ ಸೊಲು ಬಸವಕಲ್ಯಾಣದಿಂದಲೇ ಶುರುವಾಗಬೇಕು, ರಾಜ್ಯ ಸರ್ಕಾರದ ಸಾಧನೆ ಶೂನ್ಯವಾಗಿದೆ, ನಾವು ಕಾಂಗ್ರೆಸ್ ಪಕ್ಷದವರೆಲ್ಲಾ ಒಗ್ಗಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಮಲ್ಲಮ್ಮ ಬಿ.ನಾರಾಯಣ ಅವರನ್ನು ಬಹುಮತದಿಂದ ಗೆಲ್ಲಿಸಬೇಕು . ಎಂದು ಕಾರ್ಯಕರ್ತರಿಗೆ‌  ಹೇಳಿದ್ದಾರೆ ಇದನ್ನೂ ಓದಿ: ವಿಷಾನಿಲ ಸೋರಿಕೆಯಿಂದ ಕಾರ್ಮಿಕ ಸಾವು.!

Advertisement

Wordpress Social Share Plugin powered by Ultimatelysocial