ನವದೆಹಲಿ: ಪ್ರಸಿದ್ಧ ರಾಮಾಯಾಣ ಧಾರಾವಾಹಿ ಖ್ಯಾತಿಯ ಶ್ರೀರಾಮನ ಪಾತ್ರ ನಿರ್ವಹಿಸಿದ್ದ ಹಿರಿಯ ನಟ ಅರುಣ್ ಗೋವಿಲ್ ಬಿಜೆಪಿ ಸೇರ್ಪಡೆಯಾದರು. ದೆಹಲಿಯ ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇತೃತ್ವದಲ್ಲಿ ಅರುಣ್ ಗೋವಿಲ್ ಕಮಲ ಧ್ವಜ ಹಿಡಿದರು. ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಅರುಣ್ ಗೋವಿಲ್, ದೇಶಕ್ಕಾಗಿ ಸೇವೆ ಸಲ್ಲಿಸುವ ಉದ್ದೇಶದಿಂದ ಬಿಜೆಪಿ ಸೇರಿದ್ದೇನೆ. ದೇಶ ಸೇವೆ ಸಲ್ಲಿಸಲು ಬಿಜೆಪಿ ಉತ್ತಮ ವೇದಿಕೆಯಾಗಿದೆ. ಜೈ ಶ್ರೀರಾಮ ಘೋಷಣೆ […]