ಕೊರೋನಾ ಸೋಂಕು ವಿರುದ್ಧ ಭಾರತೀಯರು ಒಗ್ಗಟ್ಟು ಪ್ರದರ್ಶಿಸಲು ಇಂದು ರಾತ್ರಿ 9 ಗಂಟೆಗೆ 9 ನಿಮಿಷ ವಿದ್ಯುತ್ ದ್ದೀಪಗಳನ್ನು ಆರಿಸಿ ಹಣತೆ, ದೀಪ ಹಚ್ಚಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದರು. ಅದಕ್ಕೆ ಕ್ಷಣಗಣನೆ ಆರಂಭವಾಗಿದ್ದು 9pm9minute ಎಂದು ಮೋದಿ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮೂಲಕ ಮತ್ತೊಮ್ಮೆ ಎಚ್ಚರಿಸಿದ್ದಾರೆ.   ವರದಿ: ಪೊಲಿಟಿಕಲ್ ಬ್ಯೂರೊ ಸ್ಪೀಡ್ ನ್ಯೂಸ್ ಕನ್ನಡ

Advertisement

Wordpress Social Share Plugin powered by Ultimatelysocial