ನಗರದ ಹರ್ವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಗುರುತು ಪತ್ತೆಯಾಗದ ಉಗ್ರಗಾಮಿಯೊಬ್ಬ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಮುಂಜಾನೆ ಎನ್ಕೌಂಟರ್ ನಡೆಯಿತು ಎಂದು ಅವರು ಹೇಳಿದ್ದಾರೆ.ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಉಗ್ರರು ಇರುವ ಖಚಿತ ಮಾಹಿತಿ ಆಧರಿಸಿ ಮುತ್ತಿಗೆ ಮತ್ತು ಶೋಧಕಾರ್ಯಾಚರಣೆ ಆರಂಭಿಸಿದ್ದವು.ಆಗ ಉಗ್ರರೊಂದಿಗೆ ಗುಂಡಿನ ಚಕಮಕಿ ಉಂಟಾಯಿತು ಎಂದು ಪೊಲೀಸರು ವಿವರಿಸಿದ್ದಾರೆ. ಹತ ಉಗ್ರನ ಗುರುತು ಮತ್ತು ಆತ ಯಾವ ಉಗ್ರಗಾಮಿ ಸಂಘಟನೆಗೆ ಸೇರಿದವನು ಎಂಬುದು […]
#encounter#modigovernment#pmmodi#
ವಿಕಾಸ್ ದುಬೆ ಹತ್ಯೆ ನಂತರ ಯೊಗಿ ಆದಿತ್ಯನಾಥ್ ಅವರ ಸರ್ಕಾರದಲ್ಲಿ ಒಟ್ಟಾರೆ ಎಷ್ಟು ಎನ್ಕೌಂಟರ್ಗಳು ನಡೆದಿವೆ ಎನ್ನುವ ಪ್ರಶ್ನೆ ಉದ್ಬವವಾಗಿತ್ತು ….ಆ ಎಲ್ಲ ಪ್ರಶ್ನೆಗಳಿಗೆ ಉತ್ತರ ಪ್ರದೇಶ ಪೊಲೀಸ್ ಇಲಾಖೆಯ ಕಾನೂನು ಸುವ್ಯವಸ್ಥೆಯ ಡಿ.ಜಿ. ಪ್ರಶಾಂತ್ ಕುಮಾರ್ ಉತ್ತರಿಸಿದ್ದು…..ಯೋಗಿ ಆದಿತ್ಯನಾಥ್ ಅವರ ಸರ್ಕಾರ ಅಧಿಕಾರಕ್ಕೆ ಬಂದ ಮೂರು ವರ್ಷಳಲ್ಲಿ ಒಟ್ಟಾರೆಯಾಗಿ ೬,೧೨೬ ಎನ್ ಕೌಂರ್ಗಳು ನಡೆದಿದ್ದು ೧೨೩ ಅಪರಾಧಿಗಳು ಮೃತಪಟ್ಟಿದ್ದಾರೆ ಇದರ ಜೊತೆಗೆ ೧೩ ಮಂದಿ ಪೊಲೀಸರು ಸಾವನ್ನಪ್ಪಿದ್ದಾರೆ ಜೊತೆಗೆ […]