ಉತ್ತರ ಪ್ರದೇಶದ ಕಾನ್ಪುರದಲ್ಲಿ ಪೊಲೀಸರ ಮೇಲೆ ಗುಂಡಿನ ಮಳೆಗರೆದು ಡಿಎಸ್ಪಿ ಸಹಿತ ಎಂಟು ಪೊಲೀಸರ ಸಾವಿಗೆ ಕಾರಣವಾಗಿದ್ದು, ೬೦ಕ್ಕೂ ಹೆಚ್ಚು ಕೊಲೆ ಮತ್ತು ದರೋಡೆ ಪ್ರಕರಣಗಳ ಆರೋಪಿ ವಿಕಾಸ್ ದುಬೆ ವಿಕಾಸ್ ದುಬೆ ವಿರುದ್ಧ ರಾಹುಲ್ ತಿವಾರಿ ಎಂಬವರು ಕೊಲೆ ಯತ್ನದ ಪ್ರಕರಣ ದಾಖಲಿಸಿದ್ದರು. ಶುಕ್ರವಾರ ಮಧ್ಯರಾತ್ರಿ ೧ ಗಂಟೆ ಸುಮಾರಿಗೆ ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ತೆರಳಿದ್ದ ವೇಳೆಯಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿ ಪೊಲಿಸರನ್ನು ಕೊಲೆಗೈಯಲಾಗಿದೆ. ಇನ್ನು ಯಾರು […]