ಈಶಾನ್ಯ ರಾಜ್ಯ ಅಸ್ಸಾಂಗೆ ಮಳೆ, ಪ್ರವಾಹ ಹೊಸತಲ್ಲ. ಆದರೆ, ಈ ವರ್ಷ ಕೋವಿಡ್ ವೈರಸ್ ವಿರುದ್ಧದ ಹೋರಾಟದ ನಡುವೆಯೇ ಪ್ರವಾಹದ ವಿರುದ್ಧವೂ ಸೆಣಸಬೇಕಾದ ಅನಿವಾರ್ಯತೆಗೆ ರಾಜ್ಯ ಸಿಲುಕಿದೆ. ಇಲ್ಲಿನ ೩೩ ಜಿಲ್ಲೆಗಳ ಪೈಕಿ ೨೫ ಜಿಲ್ಲೆಗಳು ಮಳೆ, ಪ್ರವಾಹದಿಂದ ತತ್ತರಿಸಿಹೋಗಿದ್ದು, ೪೦ ಲಕ್ಷಕ್ಕೂ ಅಧಿಕ ಮಂದಿ ಅತಂತ್ರರಾಗಿದ್ದಾರೆ. ಅದರಲ್ಲೂ ವಿಶ್ವವಿಖ್ಯಾತ ಕಾಜಿರಂಗಾ ರಾಷ್ಟ್ರೀಯ ಉದ್ಯಾನದಲ್ಲಿನ ವನ್ಯಜೀವಿಗಳು ತೀವ್ರ ಸಂಕಷ್ಟಕ್ಕೆ ಗುರಿಯಾಗಿವೆ. ಅಸ್ಸಾಂನ ಹೆಮ್ಮೆ ಎಂದೇ ಕರೆಯಲ್ಪಡುವ ಒಂದು ಕೊಂಬಿನ ಘೇಂಡಾಮೃಗಗಳು […]

Advertisement

Wordpress Social Share Plugin powered by Ultimatelysocial