ಬೆಂಗಳೂರು: ರಾಜ್ಯಕ್ಕೆ ಮರಳಲಿಚ್ಚಿಸುವ ಕನ್ನಡಿಗರಿಗೆ ಸರ್ಕಾರದಿಂದ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅನ್ಯಾಯವಾಗಿದೆ ಜನ ಸತ್ತ ಮೇಲೆ ಪರಿಹಾರ ಕೊಡುವುದು ಸಾಧನೆಯಲ್ಲ. ಇರುವಾಗಲೇ ಬದುಕು ಕಲ್ಪಿಸುವುದು ಸರ್ಕಾರದ ಕರ್ತವ್ಯ. ವಲಸೆ ಕಾರ್ಮಿಕರ ವಿಚಾರದಲ್ಲಿ ಮಾನವೀಯತೆಯಿಂದ ವರ್ತಿಸಿ ಲಾಕ್​ಡೌನ್ ಅವಧಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ಇಲ್ಲದೆ ಸರ್ಕಾರ ಅಥವಾ ದಾನಿಗಳು ನೀಡುವ ದವಸ, ಧಾನ್ಯಕ್ಕೆ ಕೈಯೊಡ್ಡಲು ಮನಸ್ಸು ಒಪ್ಪದೆ ಸಾವಿರಾರು ಸ್ವಾಭಿಮಾನಿ ಕಾರ್ಮಿಕರು ತಮ್ಮ ತಮ್ಮ […]

Advertisement

Wordpress Social Share Plugin powered by Ultimatelysocial