ಶಿವಮೊಗ್ಗ: ₹ 5 ಲಕ್ಷದ ಒಳಗಿನ ಕಾಮಗಾರಿಗಳಿಗೆ ಗುತ್ತಿಗೆ ನೀಡಲು ಇ-ಟೆಂಡರ್‌ ರದ್ದು ಮಾಡಿ, ಭೌತಿಕವಾಗಿ ಕಚೇರಿಯಲ್ಲೇ ಟೆಂಡರ್ ಅರ್ಜಿ ಸ್ವೀಕರಿಸಲು ಅವಕಾಶ ಕಲ್ಪಿಸುವಂತೆ ಪ್ರಸ್ತಾವ ಸಲ್ಲಿಸಲು ಬುಧವಾರ ಮಲವಗೊಪ್ಪದಲ್ಲಿ ನಡೆದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ 101ನೇ ಸದಸ್ಯ ಮಂಡಳಿ ಸಭೆ ಒಮ್ಮತದ ನಿರ್ಣಯ ಅಂಗೀಕರಿಸಿತು. ಇ-ಟೆಂಡರ್ ಅನುಸಾರ ದೇಶದ ಯಾವುದೇ ಮೂಲೆಯಲ್ಲಿ ಗುತ್ತಿಗೆದಾರ ಕುಳಿತುಕೊಂಡು ಬಿಡ್ ಮಾಡಬಹುದು. ಬಿಡ್ ಮಾಡುವ ಗುತ್ತಿಗೆದಾರರು ಕಡಿಮೆ ಬೆಲೆ ನಮೂದಿಸುತ್ತಾರೆ. ನಂತರ ಉಪ […]

Advertisement

Wordpress Social Share Plugin powered by Ultimatelysocial