ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಹಾಗೂ ಅವರ ಮೇಲೆ ನಡೆದಿರುವ ಹಲ್ಲೆಯನ್ನ ಕೋಲಾರದಲ್ಲಿ ಸಂಸದ ಎಸ್.ಮುನಿಸ್ವಾಮಿ ಖಂಡಿಸಿದ್ದಾರೆ. ಕೋಲಾರಕ್ಕೆ ಆಗಮಿಸಿದ್ದ ಸಂಸದರು ಮಾಧ್ಯಮದವರೊಂದಿಗೆ ಮಾತನಾಡಿ, ಇನ್ನು ಪ್ರಕರಣದ ತನಿಖೆ ನಡೆಸಿ ಅರೋಪಿಗಳನ್ನ ಪತ್ತೆ ಹಚ್ಚಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕೆಂದು ಗೃಹಮಂತ್ರಿಗಳು ಪೊಲೀಸ್ ಇಲಾಖೆಗೆ ಆದೇಶಿಸಿದ್ದಾರೆಂದು ಹೇಳಿದರು. ಇದನ್ನು ಓದಿ :ಯುವಕನ ಬರ್ಬರ ಹತ್ಯೆ