ರೈತರಿಗೆ ಬೆಲೆ ಅನಿಶ್ಚಿತತೆಯನ್ನು ಕಡಿಮೆ ಮಾಡಿ, ಕೃಷಿ ಮಾರುಕಟ್ಟೆಯನ್ನ ಷೇರು ಮೀತಿಗಳಿಂದ ಮುಕ್ತಗೊಳಿಸಲು ೧.೫ ಟ್ರಿಲಿಯನ್ ರೂಪಾಯಿಯನ್ನು ಕೃಷಿ ಕ್ಷೇತ್ರಕ್ಕೆ ಸರ್ಕಾರ ವಿಶೇಷ ಪ್ಯಾಕೇಜ್‌ನ್ನ ಘೋಷಿಸಿದೆ.  ಈ ಪ್ಯಾಕೇಜ್ ನ ಮೂಲ ತತ್ವವೆಂದರೆ ಜನರನ್ನು ಸಬಲೀಕರಣಗೊಳಿಸಿ, ಶೇಖರಣಾ ಕೇಂದ್ರಗಳನ್ನು ಸ್ಥಾಪಿಸಲು ಹಣಕಾಸು ಒದಗಿಸಿ, ಉತ್ತಮ ಸಂಪನ್ಮೂಲಗಳನ್ನು ನೀಡುವುದರಿಂದ ಅವರು ಅಭಿವೃದ್ಧಿ ಹೊಂದಬಹುದು ಎಂದು ಹಣಕಾಸು ಸಚಿವೆ ನರ‍್ಮಲಾ ಸೀತಾರಾಮನ್ ತಿಳಿಸಿದ್ದಾರೆ.  ಕೃಷಿ ಸರಪಳಿಯಲ್ಲಿ ಹೊಸ ಹೂಡಿಕೆಗಳು ಮತ್ತು ರೈತರಿಗೆ ಮಾರುಕಟ್ಟೆಗಳನ್ನು […]

Advertisement

Wordpress Social Share Plugin powered by Ultimatelysocial