ಕೇಂದ್ರ ಸರ್ಕಾರವು ʻಪ್ರಧಾನಮಂತ್ರಿ ಕಿಸಾನ್ ಯೋಜನೆʼ ಯಲ್ಲಿ  ರೈತರಿಗೆ 10,000 ರೂ.ನ್ನು ಪ್ರತಿ ವರ್ಷ ಮೂರು ಕಂತುಗಳಲ್ಲಿ ರೈತರ ಖಾತೆಗೆ ವರ್ಗಾವಣೆ ಮಾಡುತ್ತಿದೆ. ಈ ವರ್ಷದ ಮೊದಲ ದಿನವೇ ಪ್ರಧಾನಿ ನರೇಂದ್ರ ಮೋದಿ ಅವರು 10ನೇ ಕಂತಿನ ನಿಧಿಯನ್ನು ಬಿಡುಗಡೆ ಮಾಡಿದರು. ಹೊಸ ವರ್ಷದ ಉಡುಗೊರೆಯಾಗಿ   ʻಪ್ರಧಾನಮಂತ್ರಿ ಕಿಸಾನ್ ಯೋಜನೆʼ ರೈತರ ಖಾತೆಗೆ 2000 ರೂ. ಹಾಕಿದ್ದಾರೆ. ಆದರೆ ಇನ್ನೂ ಕೆಲ ರೈತರು ತಮ್ಮ ಖಾತೆಗೆ ಹಣ ಬಂದಿಲ್ಲ ಎಂದು […]

ಲಕ್ಷ್ಮೇಶ್ವರ: ರೈತರಿಗಾಗಿ ಸರಕಾರದಿಂದ ಬಂದ ಪರಿಹಾರ ಹಣವನ್ನುರೈತರಿಗೆ ನೇರವಾಗಿ ಸಿಗಬೇಕು ಎಂದು ರಾಮಗೇರಿ ಗ್ರಾಮದ ರೈತರಿಂದ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.ತಾಲೂಕಿನ ತಹಸೀಲ್ದಾರ್ ಕಚೇರಿಯಲ್ಲಿ ತಹಸೀಲ್ದಾರ್ ಅನೂಪ ಸ್ಥಿತಿಯಲ್ಲಿ ಕಂದಾಯ ನಿರೀಕ್ಷಕ ಬಸವರಾಜ, ಎಮ್, ಕಾತ್ರಾಳ ಮನವಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಸೋಮಣ್ಣ ಬೆಟಗೇರಿ ಸರ್ಕಾರದಿಂದ ಬಂದಂತಹ ಪರಿಹಾರವಾದ ಬೆಳೆ ಹಾನಿ, ಮಳೆಯ ಅತಿವೃಷ್ಠಿಗೆ ಮನೆ ಬಿದ್ದ ಪರಿಹಾರ, ಹಾಗೂ ರೈತರಗೆ ದೊರಕಿರುವ ಅನೇಕ ಪರಿಹಾರದ ಹಣವನ್ನು ಬ್ಯಾಂಕ್ […]

ಬೆಳಗಾವಿ ಅನಗೋಳ ಇವತ್ತು ಮುಂಜಾನೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಅನಗೋಳ ಕನಕದಾಸ ಕಾಲೋನಿಗೇ ಭೇಟಿ ನೀಡಿ ಮರುಪ್ರತಿಷ್ಠಾಪನೆಗೊಂಡ ರಾಯಣ್ಣ ಪ್ರತಿಮೆಗೆ ಪೂಜೆ ಸಲ್ಲಿಸಿ ಹಾಗೇ ಮಾಧ್ಯಮದವರೊದಿಗೆ ಮಾತನಾಡಿದ ಮಾಜಿ ಸಿದ್ದರಾಮಯ್ಯರವರು ಎಂ ಇ ಎಸ್ ಬ್ಯಾನ್ ಬಗ್ಗೆ ನಾನು ಚರ್ಚೆ ಮಾಡುತ್ತೆನೆ ಮೂರ್ತಿ ಧ್ವ0ಸಗೊಳಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ರಾಯಣ್ಣ ಯವುದೇ ಜಾತಿ , ಧರ್ಮಕ್ಕೆ ಸೇರಿದವರಲ್ಲ ಬೆಳಗಾವಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ… […]

ಗುಡಿಬಂಡೆ : ರೈತರ ಮೇಲೆ ಭೂ ಮಾಫಿಯಾಗಳಿಂದ ದೌರ್ಜನ್ಯ ಮಾಡಿ ಜಮೀನಿನಲ್ಲಿ ಅಕ್ರಮ ರಸ್ತೆ ನಿರ್ಮಾಣ ಮಾಡಿದ್ದನ್ನು ಪ್ರಶ್ನೆ ಮಾಡಿದಕ್ಕೆ ಜಮೀನು ಮಾಲೀಕರ ಮೇಲೆ ಹಲ್ಲೆ ಮಾಡಿರುವ ಘಟನೆ ಗುಡಿಬಂಡೆ ತಾಲೂಕಿನಲ್ಲಿ ನಡೆದಿದೆ.ಬೆಂಗಳೂರು ಗ್ರಾಮಾಂತರ ಭಾಗದ ವೆಂಕಟಗಿರಿ ಕೋಟೆಯ ಭೂ ಮಾಫಿಯಾಗಳು ಗುಡಿಬಂಡೆ ತಾಲ್ಲೂಕಿನಲ್ಲಿನ ಅಮಾಯಕ ರೈತರ ಲಕ್ಷಾಂತರ ಬೆಲೆ ಬಾಳುವ ಜಮೀನುಗಳನ್ನುಲಪಾಟಿಯಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ.ಭೂ ಮಾಫಿಯಾದವರ ವಂಚನೆ, ದೌರ್ಜನ್ಯಕ್ಕೆ ಅಮಾಯಕ ರೈತರು ತಮ್ಮ ಭೂಮಿಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ […]

ಗುಡಿಬಂಡೆ: ಅಕಾಲಿಕ ಮಳೆಗೆ ತಾಲೂಕಿನಾದ್ಯಂತ ಹೆಕ್ಟೇರ್‍ಗಟ್ಟಲೇ ಬೆಳೆ ಹಾನಿಯಾಗಿದೆ. ಇದರಿಂದಾಗಿ ರೈತ ಕಂಗಾಲಾಗಿದ್ದು, ಎಲ್ಲಾ ರೈತರಿಗೂ ಸಮರ್ಪಕವಾಗಿ ಬೆಳೆ ಹಾನಿ ಪರಿಹಾರ ನೀಡಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಲಕ್ಷ್ಮೀನಾರಾಯಣ ತಿಳಿಸಿದರು.ಪಟ್ಟಣದ ತಾಲೂಕು ಕಛೇರಿ ಮುಂಭಾಗ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ರೈತ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸುಮಾರು 10 ಸಾವಿರ ಹೆಕ್ಟೇರ್ […]

ಕಳೆದ ತಿಂಗಳು ಒಂದು ಕೆ.ಜಿ 10 ರಿಂದ 15 ರೂಪಾಯಿ ಇದ್ದ ಟೊಮೆಟೊ ಬೆಲೆ. ಈಗ ಬರೋಬ್ಬರಿ 60 ರಿಂದ 70 ರೂಪಾಯಿಗೆ ಏರಿಕೆಯಾಗಿದೆ. ದಿಢೀರನೆ ಒಂದು ಕೆ.ಜಿಗೆ 60 ರೂಪಾಯಿ ಏರಿಕೆ ಕಂಡಿದೆ. ಪೆಟ್ರೋಲ್, ಡೀಸೆಲ್ ಆಯ್ತು ಈಗ ಟೊಮೆಟೊ ಸರದಿ. ಮಹಾಮಾರಿ ಕೊರೊನಾ ಮಧ್ಯೆ ಟೊಮೆಟೊ ಬೆಲೆ ಕೂಡ ಗಗನಕ್ಕೇರಿದೆ. ರಾಜ್ಯದ ಭಾರೀ ಮಳೆಗೆ ಟೊಮೆಟೊ ದುಬಾರಿಯಾಗಿದೆ. ಒಂದು ಕೆ.ಜಿಗೆ 10 ರೂಪಾಯಿ ಇದ್ದ ಟೊಮೆಟೊ ದಿಢೀರನೆ ಏರಿಕೆ […]

  ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶಿಶ್‌ ಮಿಶ್ರಾಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಸ್ಥಳೀಯ ಕೋರ್ಟ್‌ ಆದೇಶಿಸಿದೆ. ಇಲ್ಲಿನ ಪೊಲೀಸ್‌ ಮಾರ್ಗದಲ್ಲಿರುವ ಅಪರಾಧ ವಿಭಾಗದಲ್ಲಿ ಶನಿವಾರ ಹಾಜರಾದ ಅವರನ್ನುಎಸ್‌ಐಟಿ ಅಧಿಕಾರಿಗಳು 12 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದರು. ನಂತರ, ತಡರಾತ್ರಿ ಅವರನ್ನು ಸ್ಥಳೀಯ ಕೋರ್ಟ್‌ಗೆ ಹಾಜರುಪಡಿಸಿದರು. ಕೋರ್ಟ್‌ ಗೂ ಹಾಜರುಪಡಿಸುವುದಕ್ಕೂ ಮೊದಲು ವೈದ್ಯರ […]

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಕ್ಟೋಬರ್ 16 ರಂದು ನಡೆಯಲಿದೆ. ಲಖಿಂಪುರ್ ಖೇರಿ ಹಿಂಸಾಚಾರ ಮತ್ತು ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಈ ಸಭೆ ಮಹತ್ವ ಪಡೆದಿದೆ. ಈ ಹಿಂದೆ ಜಿ 23 ನಾಯಕರ ಬೇಡಿಕೆಯಂತೆ ಪಕ್ಷದ ಅತ್ಯುನ್ನತ ಕಾರ್ಯಕಾರಿ ಮಂಡಳಿಯು ತನ್ನ ಪಂಜಾಬ್ ಘಟಕದಲ್ಲಿನ ರಾಜಕೀಯ ಪ್ರಕ್ಷುಬ್ಧತೆಗೆ ಸಂಬಂಧಿಸಿದ ಕೆಲವು ಪ್ರಶ್ನೆಗಳನ್ನು ಪರಿಹರಿಸುವ ಸಾಧ್ಯತೆಯಿದೆ.ಪಕ್ಷದ ಕಾರ್ಯಕರ್ತರ ಪ್ರಕಾರ ಸಭೆ ಭೌತಿಕವಾಗಿ ನಡೆಯಲಿದೆ.covid ಕಾರಣದಿಂದಾಗಿ ಕಳೆದ 18 ತಿಂಗಳುಗಳಿಂದ, CWC […]

ಗುಡಿಸಲಿಗೆ ಬೆಂಕಿ ಬಿದ್ದು ದನ ಕರುಗಳು ಸಜೀವ ದಹನವಾಗಿರುವ ಮನಕಲಕುವ  ಘಟನೆ ಕಲಬುರ್ಗಿ ಜಿಲ್ಲೆಯ ಶಹಾಬಾದ್ ತಾಲೂಕಿನ ಮರತೂರು ಗ್ರಾಮದಲ್ಲಿ ನಡೆದಿದೆ. ತೋಟದ ಗುಡಿಸಲಿಗೆ ಆಕಸ್ಮಿಕವಾಗಿ ಬಿದ್ದ ಬೆಂಕಿಯಿಂದ ಗುಡಿಸಲು ಸಂಪೂರ್ಣ ಸುಟ್ಟು ಹೋಗಿದೆ. ರೈತ ದಯಾನಂದ ಮರತೂರ ಅವರಿಗೆ ಸೇರಿದ ದನ ಕರುಗಳು ಪ್ರಾಣ ಕಳೆದುಕೊಂಡಿದ್ದೆ. ಇದನ್ನೂ ಓದಿ: ಸಿಡಿ ಲೇಡಿ ಬೆನ್ನಿಗೆನಿಂತ ರಾಜ್ಯ ಮಹಿಳಾ ಆಯೋಗ  

ಆನೆ ಹಿಂಡುಗಳ ದಾಳಿಯಿಂದ ರೈತನ ತಲೆ ನಜ್ಜಗುಜ್ಜಾಗಿ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಭತ್ತಲಹಳ್ಳಿ ಬಳಿ ಘಟನೆ ನಡೆದಿದೆ. ರಾತ್ರಿ ತೋಟದ ಬಳಿ ಕಾವಲಿಗೆಂದು ವೆಂಕಟೇಶಪ್ಪ ತೆರಳುತ್ತಿದ್ದ ವೇಳೆ ಆನೆ ಹಿಂಡುಗಳು ವೆಂಕಟೇಶಪ್ಪನ ಮೇಲೆ ದಾಳಿ ನಡೆಸಿ ತಲೆ ನಜ್ಜಗುಜ್ಜಾಗಿ ಮಾಡಿದೆ ವ್ಯೇಕ್ತಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಕಳೆದ 6 ತಿಂಗಳಲ್ಲಿ ಆನೆ ಹಿಂಡುಗಳ ದಾಳಿಗೆ 3 ನೇ ಬಲಿಯಾಗಿದ್ದು, ಆನೆ ದಾಳಿ ಯಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ […]

Advertisement

Wordpress Social Share Plugin powered by Ultimatelysocial