ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆ ವಿರುದ್ದ ರೈತರ ಪ್ರತಿಭಟನೆಗೆ ತುಮಕೂರು ನಗರದ ಗುಬ್ಬಿ ಗೇಟ್ ಬಳಿ ರಸ್ತೆ ತಡೆ ನಡೆಸಲು ರೈತರು ನಿರ್ಧರಿಸಿದಾರೆ, ಇನ್ನೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ತಮ್ಮ ಆಕೋಶವನ್ನ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನಾ ಸ್ಥಳದ ಸುತ್ತ ಪೊಲೀಸ್ ಸರ್ಪಗಾವಲುಮಾಡಿದಾರೆ, ಹೆದ್ದಾರಿ ತಡೆಗೆ ಪೊಲೀಸರಿಂದ ಅಡ್ಡಿ ಹಿನ್ನೆಲೆ ಹಾಗಾಗಿ ನಿಂತಲ್ಲೆ ಪ್ರತಿಭಟಿಸುತ್ತಿರುವ ರೈತರು. ಇದನ್ನೂ ಓದಿ :ಕೃಷಿ ಕಾಯ್ದೆ ಖಂಡಿಸಿ ದೇಶವ್ಯಾಪಿ ಹೆದ್ದಾರಿ ಬಂದ್‌

ಇಂದು ದೆಹಲಿ ರೈತರ ಹೋರಾಟ ಬೆಂಬಲಿಸಿ ರಾಜ್ಯದಲ್ಲಿಯೂ ಸಹ ಹಲವು ರೈತ ಸಂಘಟನೆಗಳು ಹೆದ್ದಾರಿ ತಡೆ ಮಾಡಲು ಸಜ್ಜಾಗಿವೆ. ವಿವಿಧ ರೈತ ಸಂಘಟನೆಗಳು ಮತ್ತು ಇತರೆ ಸಂಘಟನೆಗಳು ಈ ಹೆದ್ದಾರಿ ತಡೆಗೆ ಬೆಂಬಲ ನೀಡಿವೆ. ಮಧ್ಯಾಹ್ನ 12ರಿಂದ 3 ಗಂಟೆವರೆಗೆ ಹೆದ್ದಾರಿ ತಡೆದು ಬಂದ್ ಮಾಡಲಿದ್ದಾರೆ. ಹೀಗಾಗಿ ರಾಜ್ಯ ರಾಜಧಾನಿಯಲ್ಲಿ ಖಾಕಿ ಪಡೆ ನಿಗಾ ವಹಿಸಿದೆ. ದೆಹಲಿಯಲ್ಲಿ ನಡೆದ ರೈತರ ದಂಗೆಯಂತೆ ಇಲ್ಲಿ ಯಾವುದೇ ಸಣ್ಣ ಘಟನೆಯೂ ನಡೆಯದಂತೆ ಕಟ್ಟುನಿಟ್ಟಿನ […]

ರೈತ ಮುಖಂಡರ ಮೇಲೆ ಕುಮಾರಸ್ವಾಮಿ ಕಿಡಿ ಕರಿದ್ದಾರೆ ಕೋಲಾರದಲ್ಲಿ ಮಾತಾನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಸಾಲ ಮನ್ನಾ ಮಾಡಿದಾಗ ಒಬ್ಬ ರೈತ ಮುಖಂಡರು ನನ್ನ ಪರವಾಗಿ ಮಾತನಾಡಿಲ್ಲ ಭೂ ಸುದಾರಣೆ ಮಸೂದೆ ತಂದಾಗ ಕಳೆದ ಅಧಿವೇಶನದಲ್ಲಿ ಕೆಲ ಬದಲಾವಣೆ ತರಲು ಸಲಹೆ ನೀಡಿದ್ದೆ ರೈತ ಮುಖಂಡರಿಂದ ನಾನು ಏನನ್ನು ಹೇಳಿಸಿಕೊಳ್ಳಬೇಕಿಲ್ಲ ಜೆಡಿಎಸ್ ಪಕ್ಷ ರೈತರಿಗಾಗಿಯೇ ಇದೆ, ಮುಂದೆಯು ರೈತರ ಪರ ಇರುತ್ತೆ ಜೆಡಿಎಸ್ ರೈತಪರ ಪಕ್ಷ ಎಲ್ಲಿಗೆ ಬೇಕಾದರು ಬಹಿರಂಗ […]

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸೋಮನಮರಡಿ ಗ್ರಾಮದಲ್ಲಿ ಹೊಸದಾಗಿ ರಚಿಸಿರುವ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ರದ್ದುಪಡಿಸಬೇಕೆಂದು ರೈತರು ಇಲಾಖೆ ಮುಂದೆ ಪ್ರತಿಭಟನೆ ಮಾಡಿದರು.ಅಧಿಕಾರಿಗಳ ಮುಂದೆ ರೈತರು ಮಾತನಾಡಿದರು ಸೋಮನಮರಡಿಯಲ್ಲಿ ಸಹಕಾರ ಸಂಘ ರಚಿಸುವಾಗ ಸಹಕಾರ ಇಲಾಖೆಯಿಂದ ರೈತರಿಗೆ ಯಾವುದೇ ರೀತಿಯ ಮಾಹಿತಿ ಕೊಟ್ಟಿಲ್ಲ ಶೇರುಗಳನ್ನು ಸಾರ್ವಜನಿಕರಿಂದ ರೈತರಿಂದ ಸಂಗ್ರಹ ಮಾಡಿಲ್ಲ ತಾವೇ ಇಬ್ಬರು ಮೂರು ಜನ ತಾವೇ ಬೇರೆಯವರ ಹೆಸರಿನಲ್ಲಿ ಸಂಗ್ರಹ ಮಾಡಿ ಸಹಕಾರ ಇಲಾಖೆಗೆ […]

ಬೀದರ ಜಿಲ್ಲೆಯ ಔರಾದ ತಾಲ್ಲೂಕಿನ ವಿವಿಧ ಗ್ರಾಮಗಳ ಅನೇಕ ಕಾಮಗಾರಿಗಳಿಗೆ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ ಚಾಲನೆ ನೀಡಿದ್ದಾರೆ. 17 ಗ್ರಾಮಗಳಲ್ಲಿನ ಶಾಲಾ ಕಟ್ಟಡ ಸೇರಿದಂತೆ ವಿವಿಧ ಇಲಾಖೆಯ 15 ಕೋಟಿ ರೂಗಳ ಕಾಮಗಾರಿಗಳಿಗೆ ಚಾಲನೆ ನೀಡಿದ್ರು. ಇದನ್ನು ಓದಿ :ವಿದ್ಯುತ್ ಅವಘಡದಿಂದ ಸ್ಥಳದಲ್ಲೇ ವ್ಯಕ್ತಿ ಸಾವು

ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ ಕಡಬ ತಾಲೂಕನ ಕಚೇರಿ ಎದುರುಗಡೆ ಪ್ರತಿಭಟನೆ. ಮಲೆನಾಡು ಹಿತರಕ್ಷಣಾ ವೇದಿಕೆಯ ವತಿಯಿಂದ ಕಡಬದಲ್ಲಿ ಬೃಹತ್ ಕಾಲ್ನಡಿಗೆ ಜಾಥ ಪ್ರತಿಭಟನಾ ಸಭೆ ನಡೆದಿದ್ದು. ಕಡಬ ಸುಳ್ಯ ಹಾಗೂ ಬೆಳ್ತಂಗಡಿ ತಾಲೂಕಿನ 46 ಗ್ರಾಮಗಳು ಘಟ್ಟ ಪ್ರದೇಶಗಳು ಎಂದು ಗುರುತಿಸಲ್ಪಟ್ಟಿದೆ. 15ಗ್ರಾಮ ಕಸ್ತೂರಿ ರಂಗನ್ ವರದಿ ತೂಗು ಕತ್ತಿ ಯಲ್ಲಿದ್ದು.ರೈತಾಪಿ ಹಾಗೂ ಕಾರ್ಮಿಕ ಕುಟುಂಬಗಳು ಭಯದ ನೆರಳಿನಲ್ಲಿ ಬದುಕುತ್ತಿವೆ ಎಂದು ಪ್ರತಿಭಟನಾಸಭೆಯಲ್ಲಿ ಗ್ರಾಮದ ಗಣ್ಯ ವ್ಯಕ್ತಿಗಳು […]

ಸೋಯಾಬೀನ್ ಬಿತ್ತನೆ ಮಾಡಿ ನಷ್ಟಕ್ಕೆ ಸಿಲುಕಿದ ರೈತರಿಗೆ ಪರಿಹಾರ ನೀಡಿ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್ ಆಗ್ರಹಿಸಿದರು. ಬೀದರ್ ನಗರದ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ  ಸಹಕಾರ ಇಲಾಖೆ ಹಾಗೂ ಬೀದರ್ ಜಿಲ್ಲೆ, ಹಾಗೂ ಸಹಕಾರಿ ಬ್ಯಾಂಕುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಬೀದರ್ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಚೆಕ್ ವಿತರಣಾ  ಸಮಾರಂಭದಲ್ಲಿ ಭಾಗವಹಿಸಿದ್ದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೀದರ್ ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ವಿತರಣೆ ಮಾಡಿದ […]

Advertisement

Wordpress Social Share Plugin powered by Ultimatelysocial