ಕಲಬುರಗಿ ಜಿಲ್ಲೆಯ ರಟಕಲ್ ಗ್ರಾಮದಲ್ಲಿ ಸುಮಾರು ಹದಿನೈದು ದಿನಗಳಿಂದ ಜನರಿಗೆ ನೀರು ಬೀಡದೆ ಇಲ್ಲಿನ ಪ್ರತಿನಿಧಿಗಳು ತಮ್ಮ ನಿರ್ಲಕ್ಷ ತೋರಿದ್ದಾರೆ. ಇದರಿಂದ ಬೇಸತ್ತ ಜನರು ಇಂದು ಕರ್ನಾಟಕ ಪ್ರಾಂತ ರೈತ ಸಂಘದ ಸಮ್ಮುಖದಲ್ಲಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿದರು. ದನಕರುಗಳಿಗೆ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು, ಎರಡು ದಿನದಲ್ಲಿ ಸಮಸ್ಯೆ ಬಗೆಹರಿಸದಿದ್ದರೆ. ಗ್ರಾಮ ಪಂಚಾಯಿತಿಗೆ ಬೀಗ ಹಾಕುತ್ತೇವೆ ಎಂದು ಮಹಿಳೆಯರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ. ಇದನ್ನೂ ಓದಿ : ಹುಚ್ಚಾಟನ ರಂಪಾಟಕ್ಕೆ […]
#FarmersProtest
ಅನಿರ್ದಿಷ್ಟ ಮುಷ್ಕರ ಹಾಗೂ ಭಾರತ್ ಬಂದ್ ಗೆ ಕರೆ ನೀಡಿ ರೈತ ಸಂಘಟನೆಗಳಿಂದ ಸುದ್ದಿ ಗೋಷ್ಠಿ ನಡೆಸಲಾಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಹಿಂದೆ ರೈತರ, ಕೂಲಿ ಕಾರ್ಮಿಕರ, ಹಾಗೂ ಇನ್ನಿತರೆ ಅಸಂಘಟತಿತ ಕಾರ್ಮಿಕ ವರ್ಗದ ಜನರಿಗೆ ಹಾಗೂ ಅವರ ಅಭಿವೃದ್ಧಿಗಾಗಿ ಸಾಲ ಮನ್ನಾ, ಆರ್ಥಿಕವಾಗಿ ನೆರವು, ಉದ್ಯೋಗ ಶೃಷ್ಟಿ, ರೈತರ ಬೆಳೆಗೆ ನಿಗದಿತ ಬೆಲೆ ಹೀಗೆ ಹಲವಾರು ರೀತಿಯ ಹೇಳಿಕೆಗಳನ್ನು ಕೊಟ್ಟಿದ್ದು, ಇದೀಗ ನರೇಂದ್ರ ಮೋದಿ ಸರ್ಕಾರ […]