ಇಂದು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ಸನ್ನಿಧಾನದಲ್ಲಿ ಮಕರ ಸಂಕ್ರಮಣ ಪೂಜೆ ಜರುಗಲಿದೆ. ಈ ಬಳಿಕ ಮಹಾಮಂಗಳಾರತಿ ನಡೆಯಲಿದೆ. ಸಂಜೆ 7 ಗಂಟೆಗೆ ನಡೆಯುವಂತ ಮಹಾಮಂಗಳಾರತಿ ಬಳಿಕ, ಭಕ್ತರಿಗೆ ಶಬರಿಮಲೆಯಲ್ಲಿನ ಮಕರಜ್ಯೋತಿ ದರ್ಶನವಾಗಲಿದೆ. ಶಬರಿಮಲೆಗೆ ವಿರುದ್ಧ ದಿಕ್ಕಿನಲ್ಲಿರುವಂತ ಪೊನ್ನಂಬಲಮೇಡು ಗಿರಿಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಭಕ್ತರಿಗೆ ಮಕರ ಸಂಕ್ರಾಂತಿಯ ದಿನವಾದ ಇಂದು, ಮಕರ ಜ್ಯೋತಿಯ ದರ್ಶನವಾಗಲಿದೆ ಎಂಬುದಾಗಿ ಶಬರಿಮಲೆ ಆಡಳಿತ ಮಂಡಳಿ ತಿಳಿಸಿದ್ದಾರೆ ಇದರಂತೆಯೇ  ಇಂದು ಸಂಜೆ ಅಯ್ಯಪ್ಪ ಸ್ವಾಮಿಗೆ […]

Advertisement

Wordpress Social Share Plugin powered by Ultimatelysocial