ಕನ್ನಡ ಚಿತ್ರರಂಗದ ಮೇರು ನಟ, ಸಾಹಸ ಸಿಂಹ ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಮಾಗಡಿ ರಸ್ತೆಯಲ್ಲಿರುವ ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ತಡರಾತ್ರಿ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದು ವಿಷ್ಣು ಅಭಿಮಾನಿಗಳನ್ನು ಕೆರಳಿಸುವಂತೆ ಮಾಡಿದೆ. ಮತ್ತು ದುಷ್ಕರ್ಮಿಗಳ ಪತ್ತೆಗೆ ವಿಷ್ಣು ಅಭಿಮಾನಿಗಳು ಆಗ್ರಹಿಸಿದ್ದಾರೆ. ಮಾಗಡಿ ರಸ್ತೆ ಪೊಲೀಸರು ಘಟನಾ ಸ್ಥಳ ಪರಿಶೀಲಿಸಿದ್ದು ಕಿಡಿಗೇಡಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ  ಓದಿ: ಜಾಗ್ವಾರ್ ಡಿಕ್ಕಿ- ಸರಣಿ ಅಪಘಾತ […]

Advertisement

Wordpress Social Share Plugin powered by Ultimatelysocial