ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಳೆದ 9 ದಿನದಿಂದ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇನ್ನೂ ನಿಂತಿಲ್ಲ. ನಿನ್ನೆ ಚಿತ್ರನಟ ಯಶ್ಗೆ ಪತ್ರ ಬರೆದಿದ್ದ ಸಾರಿಗೆ ನೌಕರರು, ನಿಮ್ಮ ತಂದೆ ಬಿಎಂಟಿಸಿ ನಿವೃತ್ತ ಚಾಲಕರು. ಸಾರಿಗೆ ನೌಕರರ ಕುಟುಂಬದ ಹಿನ್ನೆಲೆಯುಳ್ಳ ನೀವು ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲ ನೀಡಬೇಕೆಂದು ಮನವಿ ಮಾಡಿದ್ದರು. ಇಂದು ಟ್ವೀಟ್ ಮೂಲಕ ಇದಕ್ಕೆ ಪ್ರತಿಕ್ರಿಯಿಸಿರುವ ಯಶ್, ಇಂದು ನಿಮ್ಮ ಯಶ್ ಏನೇ ಆಗಿರಬಹುದು. ಆದರೆ ಅದಕ್ಕೂ […]
film news
ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ಸರ್ಕಾರ ಶುಕ್ರವಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸೋಂಕು ನಿಯಂತ್ರಣ ತಪ್ಪಿಸಲು ಜನಸಂದಣಿಗೆ ಅವಕಾಶ ಮಾಡಿಕೊಡದಂತೆ ಜಿಮ್, ಈಜುಕೊಳಗಳನ್ನು ಬಂದ್ ಮಾಡಲಾಗಿದೆ. ಜೊತೆಗೆ ಥಿಯೇಟರ್ಗಳಲ್ಲಿ ಶೇ. 50 ರಷ್ಟು ಸೀಟ್ಗೆ ಮಾತ್ರ ಅವಕಾಶ ನೀಡಲಾಗಿದೆ. ಸರ್ಕಾರದ ಈ ಮಾರ್ಗಸೂಚಿಯಿಂದ ಸಿನಿರಂಗಕ್ಕೆ ಆರ್ಥಿಕ ಸಂಕಷ್ಟ ತಂದೊಡ್ಡಿದೆ. ಇದೇ ಹಿನ್ನಲೆ ಇಂದು ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ತುರ್ತು ಸಭೆ […]