ಸಾಲಭಾದೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ತೆಗ್ಗಿನಭಾವನೂರ ಗ್ರಾಮದಲ್ಲಿ ನಡೆದಿದೆ. ಎಸ್.ಬಿ.ಐ ಬ್ಯಾಂಕ್ ನಲ್ಲಿ 7ಲಕ್ಷ ಸಾಲ ಸೇರಿದಂತೆ 3 ಲಕ್ಷ ರೂ ಕೈಸಾಲ ಮಾಡಿ ರೈತ 7 ಎಕರೆಯಲ್ಲಿ ಹತ್ತಿ, ಮೆಕ್ಕೆಜೋಳ ಬೆಳೆದಿದ್ದು, ಅತಿಯಾದ ಮಳೆಯಿಂದ ಬೆಳೆ ಹಾನಿಯಾಗಿತ್ತು. ಬೆಳೆ ಹಾನಿಯಿಂದಾಗಿ ಸಾಲ ತೀರಿಸಲಾಗದೇ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.. ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನು ಓದಿ :ಕ್ಲಬ್ […]

Advertisement

Wordpress Social Share Plugin powered by Ultimatelysocial