ಕುಳ್ಳ ದೇವರಾಜ್ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲಾಗಿದೆ…ಕೃಷ್ಣಮೂರ್ತಿ ಎಂಬುವವರಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ…ಸೈಟ್ ಗಲಾಟೆ ವಿಚಾರಕ್ಕೆ ಕೃಷ್ಣ ಮೂರ್ತಿಗೆ ಕುಳ್ಳ ದೇವರಾಜ್ ಧಮ್ಕಿ ಹಾಕಿದ್ದಾರೆ ಎಂದು ದೂರು ದಾಖಲಿಸಲಾಗಿದೆ ಈ ಹಿಂದೆಯಷ್ಟೇ ಶಾಸಕ ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ್ದ ಬಂಧಿತನಾಗಿದ್ದ ದೇವರಾಜ್ ಐಪಿಸಿ ಸೆಕ್ಷನ್ 506,34,504 ಹಾಗೂ ಎಸ್ಸಿ, ಎಸ್ ಟಿ ಕಾಯ್ದೆಯಡಿ […]
Fir
ಅಪಾರ್ಟ್ಮೆಂಟ್ ಒಂದರ ಐದನೆ ಮಹಡಿಯಿಂದ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ನೀಲಾದ್ರಿ ಇನ್ವೆಸ್ಟ್ ಮೆಂಟ್ ಲೇಔಟ್ನಲ್ಲಿ ನಡೆದಿದೆ…ಇಲ್ಲಿನ ಅಪಾರ್ಟ್ಮೆಂಟ್ನ ಐದನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ,ದಿವ್ಯಾಂಶ್ ರೆಡ್ಡಿ (2) ಬಾಲಕ ಮೃತಪಟ್ಟಿದ್ದಾನೆ.ಬಾಡಿಗೆ ಮನೆ ವಿಚಾರಿಸಲು ಅಜ್ಜಿಯೊಂದಿಗೆ ತೆರೆಳಿದ್ದ ಮಗು ಅಪಾರ್ಟ್ಮೆಂಟ್ನ 5ನೇ ಮಹಡಿಯಲ್ಲಿ ಅಜ್ಜಿ ಮನೆ ನೋಡುತ್ತಿದ್ದರೆ, ದಿವ್ಯಾಂಶ್ ಬಾಲ್ಕನಿಯಲ್ಲಿ ಆಟವಾಡುತ್ತಿದ್ದ. ಆ ವೇಳೆ ಬಾಲ್ಕನಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ದಿವ್ಯಾಂಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಅಪಾರ್ಟ್ ಮೆಂಟ್ […]