ಎರಡು ತಿಂಗಳ ಅಂತರದ ನಂತರ ದೇಶದಲ್ಲಿ ಇಂದು ದೇಶೀಯ ವಿಮಾನ ಪ್ರಯಾಣ ಪುನಃ ಆರಂಬಗೊAಡಿದೆ. ಕರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಮರ್ಚ್ ೨೫ ರಿಂದ ವಿಮಾನ ಪ್ರಯಾಣವನ್ನು ನಿಲ್ಲಿಸಲಾಗಿತ್ತು. ದೆಹಲಿಗೆ ಹೊರಟ ವಿಮಾನವು ಕಡಿಮೆ ಸಂಖ್ಯೆಯ ಪ್ರಯಾಣಿಕರನ್ನು ಹೊಂದಿದ್ದು, ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸಿದ ನಂತರ ಪ್ರಯಾಣಿಸಲು ಅನುಮತಿ ನೀಡಲಾಗುತ್ತದೆ. ಕಳೆದ ೬೩ ದಿನಗಳಿಂದ ಮುಚ್ಚಲ್ಪಟ್ಟಿದ್ದ ಆಹಾರ ಮತ್ತು ಪಾನೀಯ ಮತ್ತು ಚಿಲ್ಲರೆ ಮಾರಾಟ ಮಳಿಗೆಗಳು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ […]
#flight
ಕರೋನ ವೈರಸ್ ಸಾಂಕ್ರಾಮಿಕ ಸೋಂಕು ಹರಡತ್ತಿರುವ ಮಧ್ಯೆ ಕೆಂಪು ವಲಯದಲ್ಲಿ ವಿಮಾನ ನಿಲ್ದಾಣಗಳನ್ನು ಮತ್ತೆ ತೆರೆಯುವುದು ಅಷ್ಟು ಸರಿಯಲ್ಲ ಇದು ಅತ್ಯಂತ ಕೆಟ್ಟ ಸಲಹೆಯಾಗಿದೆ ಎಂದು ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಕ್ ಹೇಳಿದ್ದಾರೆ. ಏಕಾಏಕಿ ಲಾಕ್ ಡೌನ್ ಮಧ್ಯೆ ವಿಮಾನ ಪ್ರಯಾಣ ಸೇವೆಗಳನ್ನು ಕಾಲಕ್ರಮೇಣ ರೀಬೂಟ್ ಮಾಡುವ ಭಾಗವಾಗಿ ಎಲ್ಲಾ ದೇಶೀಯ ವಿಮಾನಗಳು ಮೇ ೨೫ ರಿಂದ ಭಾರತದಲ್ಲಿ ಪುನರಾರಂಭಗೊಳ್ಳಲಿವೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರ್ದೀಪ್ […]
ಕೋವಿಡ್-೧೯ ಕೊರೊನಾ ಲಾಕ್ ಡೌನ್ ನಿಂದ ಸ್ಥಗಿತಗೊಂಡಿದ್ದ ವಿಮಾನ ಸೇವೆ ಪುನಃ ಆರಂಭವಾಗಲಿದೆ. ದೇಶೀಯ ವಿಮಾನಯಾನ ಆರಂಭಿಸಲು ವಿಮಾನಯಾನ ಸಚಿವಾಲಯ ಸೂಚಿಸಿರುವ ಹಿನ್ನೆಲೆಯಲ್ಲಿ ಮೇ.೨೫ ಮಂಗಳೂರಿನಿಂದ ಬೆಂಗಳೂರು, ಮುಂಬೈ ಮತ್ತು ಚೆನ್ನೈಗೆ ವಿಮಾನಗಳ ಹಾರಾಟ ಪ್ರಾರಂಭವಾಗಲಿದೆ. ಮಂಗಳೂರಿನಿಂದ ಇಂಡಿಗೋ ೩ ವಿಮಾನಗಳು ಮುಂಬೈ, ಬೆಂಗಳೂರು, ಚೆನ್ನೈಗೆ ಸಂಚರಿಸಲಿದ್ದು, ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುವ ಸ್ಪೈಸ್ ಜೆಟ್ ವಿಮಾನವು ಬೆಳಗ್ಗೆ ೮.೩೦, ರಾತ್ರಿ ೭ ಗಂಟೆಗೆ ಹಾಗೂ ಇಂಡಿಗೋ ವಿಮಾನ ಸಂಜೆ ೫.೫೫ಕ್ಕೆ, […]