ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚಂಡಮಾರುತದಿಂದ ಭಾರಿ ಹಾನಿಯಾಗಿರುವ ಮಾಹಿತಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಮತ್ತು ಸಿಎಂ ಮಮತಾ ಬ್ಯಾರ್ಜಿ ಜತೆ ಹಾನಿಗೀಡಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು. ಹೆಲಿಕಾಪ್ಟರ್ನಲ್ಲಿ ತೆರಳಿದ ಮೂವರು ಹಾನಿಗೀಡಾದ ಪ್ರದೇಶಗಳನ್ನು ಅವಲೋಕಿಸಿದರು. ಎರಡು ದಿನಗಳ ಹಿಂದೆ ಅಪ್ಪಳಿಸಿದ ಅಂಫಾನ್ ಚಂಡಮಾರುತದಿಂದ ತೀವ್ರ ಹಾನಿಗೊಳಗಾಗಿರುವ ಕೋಲ್ಕತಾ ಸೇರಿ ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಕ್ಕೆ ಚಂಡಮಾರುತ ಅಪ್ಪಳಿಸಿತ್ತು. ಇದರಿಂದಾಗಿ ೮೦ […]