ಬೇಕಾಗುವ ಪದಾರ್ಥಗಳು: ಚಿಕನ್ – ಅರ್ಧ ಕೆಜಿ ಒಣಗಿದ ಮೆಣಸಿನಕಾಯಿ – 8-10 ಈರುಳ್ಳಿ – 2 ಟೊಮೆಟೊ – 2 ಗೋಡಂಬಿ – ಸ್ವಲ್ಪ ಕೊತ್ತಂಬರಿ ಸೊಪ್ಪು- ಸ್ವಲ್ಪ ಅರಿಸಿನ- ಸ್ವಲ್ಪ ಎಣ್ಣೆ – ಸ್ವಲ್ಪ ಉಪ್ಪು – ರುಚಿಗೆ ತಕ್ಕಷ್ಟು ಅಚ್ಚ ಖಾರದ ಪುಡಿ- 1 ಚಮಚ ದನಿಯಾ ಪುಡಿ – 1 ಚಮಚ ಗರಂಮಸಾಲ – 1 ಚಮಚ ಕಸೂರಿ ಮೇಥಿ – 1 […]

ಅಣಬೆಗಳನ್ನು ಸೇವಿಸುವುದರಿಂದ ದೇಹಕ್ಕೆ ಅನೇಕ ಪೋಷಕಾಂಶಗಳು ದೊರೆಯುತ್ತದೆ. ಇವು ಪೊಟ್ಯಾಷಿಯಂ ಹಾಗೂ ವಿಟಮಿನ್ ಡಿ ಯ ಅತ್ಯುತ್ತಮ ಮೂಲವಾಗಿದೆ. ಅಣಬೆಯನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಅಲ್ಲದೇ ಅಣಬೆಗಳು ಕ್ಯಾನ್ಸರ್ ಇನ್ನಿತರ ಮಾರಕ ಖಾಯಿಲೆಗಳಿಂದ ದೇಹವನ್ನು ರಕ್ಷಿಸುತ್ತದೆ, ಅಣಬೆಗಳು ಅಧಿಕ ಪ್ರಮಾಣದಲ್ಲಿ ವಿಟಮಿನ್ ಡಿ ಯನ್ನು ಹೊಂದಿರುವುದರಿಂದ ದೇಹಕ್ಕೆ ಬೇಕಾದ ವಿಟಮಿನ್ ಡಿ ದೊರೆಯುತ್ತದೆ. ಅಣಬೆಗಳು ಆಂಟಿ ಆಕ್ಸಿಡೆಂಟ್ ಹೊಂದಿರುವುದರಿಂದ ಅವು ದೇಹವನ್ನು ಕ್ಯಾನ್ಸರ್, ಹೃದ್ರೋಗ ಮುಂತಾದ ಖಾಯಿಲೆಯಿಂದ […]

ಬೇಕಾಗುವ ಪದಾರ್ಥಗಳು: 4 ಕಪ್ ತೆಂಗಿನಕಾಯಿ (ತುರಿದ) 2 ಚಮಚ ತುಪ್ಪ 2½ ಕಪ್ ಬೆಲ್ಲ ½ ಟೀಸ್ಪೂನ್ ಏಲಕ್ಕಿ ಪುಡಿ 1 ಟೀಸ್ಪೂನ್ ತುಪ್ಪ ¼ ಕಪ್ ಹಾಲು ½ ಕಪ್ ಹಾಲಿನ ಪುಡಿ ತಯಾರಿಸುವ ವಿಧಾನ: ಮೊದಲನೆಯದಾಗಿ, ಮಿಕ್ಸರ್ ಜಾರ್ನಲ್ಲಿ 4 ಕಪ್ ತೆಂಗಿನಕಾಯಿಯನ್ನು ತೆಗೆದುಕೊಂಡು ಒರಟಾಗಿ ರುಬ್ಬಿಕೊಂಡು, ಪಕ್ಕಕ್ಕೆ ಇರಿಸಿ. ದೊಡ್ಡ ಕಡಾಯಿಯಲ್ಲಿ 2 ಚಮಚ ತುಪ್ಪವನ್ನು ಬಿಸಿ ಮಾಡಿ, ಅದಕ್ಕೆ ತೆಂಗಿನಕಾಯಿಯನ್ನು ಸೇರಿಸಿ. 2 […]

      ಬೇಕಾಗುವ ಸಾಮಗ್ರಿಗಳು * ಅವಲಕ್ಕಿ- 1 ಕಪ್ * ಮೊಸರು- 1 ಕಪ್ * ಬೆಲ್ಲ- ಸ್ವಲ್ಪ * ಡ್ರೈ ಫ್ರೂಟ್ಸ್- ಸ್ವಲ್ಪ * ರುಚಿಗೆ ತಕ್ಕಷ್ಟು ಉಪ್ಪು ಮಾಡುವ ವಿಧಾನ ಮೊದಲು ಅವಲಕ್ಕಿಯನ್ನು ಚೆನ್ನಾಗಿ ತೊಳೆದ ಮೇಲೆ ಒಂದು ಪಾತ್ರೆಯನ್ನು ತೆಗೆದುಕೊಂಡು ಅದಕ್ಕೆ ಅವಲಕ್ಕಿ ಮತ್ತು ಮೊಸರನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ಅದಕ್ಕೆ ಸ್ವಲ್ಪ ಉಪ್ಪು, ಬೆಲ್ಲ, ಡ್ರೈ ಫ್ರೂಟ್ಸ್ ಹಾಕಿ ಎಲ್ಲ ಪದಾರ್ಥಗಳು ಸರಿಯಾಗಿ […]

    ಸಾಮಾನ್ಯವಾಗಿ ನಾವು ಮಾಡುವ ಅಡುಗೆಯ ರುಚಿಯನ್ನು ಹೆಚ್ಚಿಸಲು ಕೊತ್ತಂಬರಿ ಸೊಪ್ಪನ್ನು(Coriander Leaves) ಕೊತ್ತಂಬರಿ ಸೊಪ್ಪು ಬಳಸುತ್ತೇವೆ. ಆದರೆ ರುಚಿ ಮಾತ್ರ ಅಲ್ಲ ಇದರಿಂದ ಹಲವು ಆರೋಗ್ಯಕರ ಲಾಭಗಳಿವೆ. ಅದರಲ್ಲೂ ಮುಖ್ಯವಾಗಿ ಕೊತ್ತಂಬರಿ ಸೊಪ್ಪಿನಿಂದ ಚರ್ಮದ ಸಮಸ್ಯೆಗಳನ್ನು ಪರಿಶೀಲಿಸಬಹುದು. ಇದು ಚರ್ಮವನ್ನು ಕಾಂತಿಯುತವಾಗಿಸುವುದಲ್ಲದೆ, ಮೊಡವೆ, ಒಣ ಚರ್ಮ ಮತ್ತು ಕಪ್ಪು ಕಲೆಗಳಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಕೊತ್ತಂಬರಿ ಸೊಪ್ಪಿನಿಂದ ಕೂದಲಿನ ಸಮಸ್ಯೆಗಳನ್ನು ಸಹ ನಿಯಂತ್ರಿಸಬಹುದು. ಕೊತ್ತಂಬರಿ ಸೊಪ್ಪನ್ನು ಚರ್ಮದ ಆರೋಗ್ಯದ […]

ಕೇಂದ್ರ ಸರ್ಕಾರವು ʻಪ್ರಧಾನಮಂತ್ರಿ ಕಿಸಾನ್ ಯೋಜನೆʼ ಯಲ್ಲಿ  ರೈತರಿಗೆ 10,000 ರೂ.ನ್ನು ಪ್ರತಿ ವರ್ಷ ಮೂರು ಕಂತುಗಳಲ್ಲಿ ರೈತರ ಖಾತೆಗೆ ವರ್ಗಾವಣೆ ಮಾಡುತ್ತಿದೆ. ಈ ವರ್ಷದ ಮೊದಲ ದಿನವೇ ಪ್ರಧಾನಿ ನರೇಂದ್ರ ಮೋದಿ ಅವರು 10ನೇ ಕಂತಿನ ನಿಧಿಯನ್ನು ಬಿಡುಗಡೆ ಮಾಡಿದರು. ಹೊಸ ವರ್ಷದ ಉಡುಗೊರೆಯಾಗಿ   ʻಪ್ರಧಾನಮಂತ್ರಿ ಕಿಸಾನ್ ಯೋಜನೆʼ ರೈತರ ಖಾತೆಗೆ 2000 ರೂ. ಹಾಕಿದ್ದಾರೆ. ಆದರೆ ಇನ್ನೂ ಕೆಲ ರೈತರು ತಮ್ಮ ಖಾತೆಗೆ ಹಣ ಬಂದಿಲ್ಲ ಎಂದು […]

  ಬೇಕಾಗುವ ಸಾಮಗ್ರಿಗಳು :3- 4 –ಆಲೂಗಡ್ಡೆ,1 -ಬಟ್ಟಲು ಕಡಲೆ ಹಿಟ್ಟು,1 -ಚಮಚ ಖಾರದ ಪುಡಿ,1/2 -ಚಮಚ ಉಪ್ಪು.> 1/2 – ಚಮಚ  ಸ್ವಲ್ಪ ಸೋಡಾಪುಡಿ.> ಮಾಡುವ ವಿಧಾನ :ಮೊದಲಿಗೆ 3-4  ಆಲೂಗಡ್ಡೆಯನ್ನು ತೊಳೆದು ವೃತ್ತಾಕಾರವಾಗಿ ಹೆಚ್ಚಿಟ್ಟುಕೊಳ್ಳಿ. ನಂತರ ಒಂದು ಒಂದು ಪಾತ್ರೆಗೆ ಒಂದು ಬಟ್ಟಲು ಕಡಲೆ ಹಿಟ್ಟು, ಒಂದು ಚಮಚ ಖಾರದ ಪುಡಿ. ಅರ್ಧ ಚಮಚ ಉಪ್ಪು, ಅರ್ಧ ಚಮಚ ಓಂಕಾಳು, ಸ್ವಲ್ಪ ಸೋಡಾಪುಡಿ ಹಾಕಿ ಬಜ್ಜಿ ಹಿಟ್ಟಿನ […]

ಶುದ್ಧ ನಂದಿನಿ ತುಪ್ಪ ಯಾರಿಗೆ ತಾನೇ ಇಷ್ಟವಾಗಲ್ಲ. ಆದರೆ ಇಲ್ಲಿ ನಂದಿನಿ ತುಪ್ಪ ಸೇವಿಸುವವರನ್ನು ಬೆಚ್ಚಿ ಬೀಳಿಸುವ ಸುದ್ದಿಯೊಂದು ಹೊರಬಿದ್ದಿದೆ..! ನಂದಿನಿ ತುಪ್ಪವನ್ನೇ ನಕಲಿ ಮಾಡಿ ತಯಾರಿಸುವ ಗೋಡೌನ್ ಒಂದು ಮೈಸೂರಿನ ಹೊಸ ಹುಂಡಿ ಬಳಿ ಪತ್ತೆಯಾಗಿದೆ.ಈ ಗೋಡೌನ್‌ನ ಮೂಲಕ ಕಳೆದ ನಾಲ್ಕು ತಿಂಗಳಿನಿಂದ ನಂದಿನಿ ತುಪ್ಪವನ್ನು ಮೈಸೂರು ನಗರಾದ್ಯಂತ ವಿತರಣೆ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಇದೀಗ ಈ ನಕಲಿ ತುಪ್ಪ ತಯಾರಕರ ವಿತರಣೆ ಜಾಲ ಬಯಲಾಗಿದೆ. ಗುರುವಾರ […]

Advertisement

Wordpress Social Share Plugin powered by Ultimatelysocial