ಇತರರ ನಂಬಿಕೆ ಅಥವಾ ಭಾವನೆಗಳಿಗೆ ಧಕ್ಕೆಯಾಗದಂತೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಜವಾಬ್ದಾರಿಯುತವಾಗಿ ಬಳಸುವ ಅಗತ್ಯವನ್ನು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಒತ್ತಿ ಹೇಳಿದರು.ನವದೆಹಲಿಯ ಸಾಹಿತ್ಯ ಅಕಾಡೆಮಿ ಸಭಾಂಗಣದಲ್ಲಿ ಮಾತನಾಡಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಇತರರ ನಂಬಿಕೆ ಅಥವಾ ಭಾವನೆಗಳಿಗೆ ಧಕ್ಕೆಯಾಗದಂತೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಜವಾಬ್ದಾರಿಯುತವಾಗಿ ಬಳಸಬೇಕು. ಲೇಖಕರು ಮತ್ತು ಚಿಂತಕರು ಬೌದ್ಧಿಕತೆಯನ್ನು ಸೃಷ್ಟಿಸುವ ನಿರೀಕ್ಷೆಯಿದೆ.ಸಮಾಜದಲ್ಲಿ ಚರ್ಚೆ, ವಿವಾದಗಳನ್ನು ಪ್ರಚೋದಿಸುವುದಿಲ್ಲ ಎಂದರು.ಖ್ಯಾತ ಹಿಂದಿ ಲೇಖಕ ವಿಶ್ವನಾಥ್ ಪ್ರಸಾದ್ ತಿವಾರಿ ಅವರಿಗೆ ಈ ವರ್ಷದ ಮೂರ್ತಿದೇವಿ […]