ಗದಗನಲ್ಲಿ ಎಸಿಬಿ ಬಲೆಗೆ ಬಿದ್ದ ರಮೇಶ್ ಸಜ್ಜಗಾರ ಬಿಜೆಪಿ ಮುಖಂಡ ಹೊರಗುತ್ತಿಗೆ ನರ್ಸ್ ಹುದ್ದೆ ಕೊಡಿಸುವುದಾಗಿ ಹಣದ ಬೇಡಿಕೆ ಇಟ್ಟಿದ್ದು 90 ಸಾವಿರ ಲಂಚದ ಹಣ ಪಡೆಯುವ ವೇಳೆ ಎಸಿಬಿ ರೇಡ್ ನಡೆದಿದೆ ಬಾಗಲಕೋಟೆ ಎಸಿಬಿ ಡಿವೈಎಸ್ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ದಾಳಿಯಾಗಿದ್ದು ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನರ್ಸ್ ಹುದ್ದೆ ಕೊಡಿಸುವ ಭರವಸೆ ನೀಡಿ ಶ್ವೇತಾ ಎಂಬ ಫಲಾನುಭವಿಯಿಂದ ಹಣ ಪಡೆಯುತ್ತಿದ್ದ ವೇಳೆ ಎಸಿಬಿ ದಾಳಿ ಆಗಿದೆ […]