ಗದಗ ಜಿಲ್ಲೆಯಲ್ಲಿ ರಸಗೊಬ್ಬರಕ್ಕಾಗಿ ರೈತರ ಪರದಾಟ. ಲಾಕ್ ಡೌನ್ ಸಮಯದಲ್ಲಿ ರೈತರಿಗೆ ಶಾಕ್ ಆಗಿದೆ.  ಶಾಂಭವಿ ರಸಗೊಬ್ಬರ ಗೋಡೌನ್ ಲ್ಲಿ ಅಪಾರ ರಸಗೊಬ್ಬರ ಇದ್ರೂ ಮಾಲಿಕರು ರೈತರಿಗೆ ಗೊಬ್ಬರ ನೀಡುತ್ತಿಲ್ಲ. ಬಿದರಳ್ಳಿ, ವಿಠಲಾಪೂರ ಗ್ರಾಮದ ರೈತರು ಯೂರಿಯಾ ಗೊಬ್ಬರ ಸಿಗದೆ ಕಂಗಾಲಾಗಿದ್ದಾರೆ. ಸೂಕ್ತ ಸಮಯಕ್ಕೆ ರಸಗೊಬ್ಬರ ಹಾಕದಿದ್ರೆ ಬೆಳೆ ಹಾನಿಯಾಗುವ ಸಂಭವದಿಂದ ರೈತರು ಕಂಗಾಲಾಗಿದ್ದಾರೆ. ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆ ಮಾರಾಟ ಮಾಡುವ ಚಿಂತೆ ಮಾಲಿಕರದು ಎಂಬ ಆರೋಪ […]

Advertisement

Wordpress Social Share Plugin powered by Ultimatelysocial