ಹುಬ್ಬಳ್ಳಿ , ಸೆಪ್ಟೆಂಬರ್‌, 17: ವಿಘ್ನ ನಿವಾರಕ ಗಣಪತಿ ಮೂರ್ತಿ ತಯಾರು ಮಾಡುವುದು ಎಂದರೆ ದೊಡ್ಡ ಸವಾಲೇ ಸರಿ. ಇದು ಬಲು ಸ್ಪರ್ಧಾತ್ಮಕ ಕಾಲ ಬೇರೆ. ಹೀಗೆ ಹುಬ್ಬಳ್ಳಿಯಲ್ಲಿ ಮೂರ್ತಿ ತಯಾರಿಕೊಬ್ಬರು 12 ಲಕ್ಷ ರೂಪಾಯಿ ಮೌಲ್ಯದ ಅಮೆರಿಕನ್​​​ ಡೈಮಂಡ್​​ ಹರಳುಗಳಿಂದ ಗಣಪತಿ ಮೂರ್ತಿಯನ್ನು ನಿರ್ಮಿಸಿ ಗಮನ ಸೆಳೆದಿದ್ದಾರೆ. ಅಷ್ಟಕ್ಕೂ ಈ ಮೂರ್ತಿಯನ್ನು ಎಲ್ಲಿಗೆ ಹೊಯ್ಯಲಾಗಿದೆ, ತಯಾರಿಸಿದ್ದು ಯಾರು ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ. ಈ ಗಣಪತಿ ಮೂರ್ತಿ ಒಂದು […]

  ಬೆಂಗಳೂರು, ಸೆಪ್ಟೆಂಬರ್ 16: ಜಾತಿ ಧರ್ಮದ ಬೇಧ ಬಾವ ಇಲ್ಲದೇ ಎಲ್ಲಾರೂ ಒಗ್ಗೂಡಿ ಸಂಭ್ರಮಿಸುವ ಸಂತಸದ ಹಬ್ಬ ಎಂದರೆ ಅದು ಗಣೆಶೋತ್ಸವ. ವಿಘ್ನ ನಿವಾರಕ ಗಣೇಶನ ಆರಾಧನೆ ಮಾಡುವ ಚೌತಿಯ ದಿನವನ್ನು ದೇಶದಾದ್ಯಂತ ಎಲ್ಲರೂ ಸಂಭ್ರಮದಿಂದ ಆಚರಣೆ ಮಾಡುತ್ತಾರೆ. ಇಂತಹ ಹಬ್ಬದಂದು ಯಾವ ರೀತಿ ಗೈಡ್ಲೈನ್ ಇದೆ? ಪೊಲೀಸರಿಂದ ಗಣೇಶನ ಕೂರಿಸುವವರಿಗೆ ಏನು ರೂಲ್ಸ್ ಇದೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ. ಈ ಬಾರಿ ಗಣೇಶನ ಕೂರಿಸಬೇಕು ಎಂದರೆ […]

ಮಡಿಕೇರಿ, ಸೆಪ್ಟೆಂಬರ್ 15; ಪರಿಸರ ಸ್ನೇಹಿಯಾಗಿ ಗೌರಿ-ಗಣೇಶ ಹಬ್ಬವನ್ನು ಆಚರಿಸಲು ಎಲ್ಲರೂ ಜಿಲ್ಲಾಡಳಿತದ ಜೊತೆ ಸಹಕರಿಸಬೇಕು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಕೊಡಗು ಜಿಲ್ಲಾಡಳಿತ ಮನವಿ ಮಾಡಿದೆ. ಕೊಡಗು ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣೇಶ ಚತುರ್ಥಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಗಣಪತಿ ಪೆಂಡಾಲ್ ಸ್ಥಾಪನೆ, ವಿಗ್ರಹಗಳ ವಿಸರ್ಜನೆ ಮುಂತಾದ ಸಮಯದಲ್ಲಿ ಪಾಲಿಸಬೇಕಾದ ನಿಯಮಗಳ ಕುರಿತು ಸಹ […]

Advertisement

Wordpress Social Share Plugin powered by Ultimatelysocial