ಮಂಗಳೂರು, ಸೆಪ್ಟೆಂಬರ್‌ 16: ಗಣೇಶೋತ್ಸವದ ಸಂದರ್ಭ ಗಣಪನ ಮೂರ್ತಿಗೆ ಎಲ್ಲಿಲ್ಲದ ಬೇಡಿಕೆ ಇರುತ್ತದೆ. ಆದರೆ ಗಣೇಶನ ವಿಗ್ರಹ ತಯಾರಿಸುವುದು ಒಂದು ವಿಶಿಷ್ಟವಾದ ಕಲೆ. ಈ ವಿದ್ಯೆ ಎಲ್ಲರಿಗೂ ಒಲಿದಿರುವುದಿಲ್ಲ. ಯಾವುದೋ ತರಬೇತಿ ತರಗತಿಯಿಂದ ಕಲಿಯಲು ಸಾಧ್ಯವಿಲ್ಲ ಶೃದ್ಧೆ ಹಾಗೂ ಭಕ್ತಿಯಿಂದ ಮಾತ್ರ ಇದು ಸಾಧ್ಯ. ಆದರೆ ಮಂಗಳೂರಿನ ಕುಟುಂಬವೊಂದು ಬರೋಬ್ಬರಿ ನಾಲ್ಕು ತಲೆಮಾರುಗಳಿಂದ ಗಣಪನ ಮೂರ್ತಿ ತಯಾರಿಯಲ್ಲಿ ತಮ್ಮನ್ನು ತೊಡಗಿಸಿದೆ. ಗಣೇಶೋತ್ಸವ ಬರುತ್ತಿದ್ದಂತೆ ಈ ಮನೆಮಂದಿಯೆಲ್ಲಾ ಗಣಪನ ಮೂರ್ತಿಮಾಡುವ ಕಾಯಕದಲ್ಲಿ […]

Ganeshotsava in Idga ground:ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ 18 ಷರತ್ತು ಹಾಕುವ ಮೂಲಕ ಅನುಮತಿ ನೀಡಿದ್ದಾರೆ.ಯುಕ್ತ ಈಶ್ವರ ಉಳ್ಳಾಗಡ್ಡಿ ಪ್ರತಿಕ್ರಿಯೆ ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ‌ಕೊನೆಗೂ ಮಹಾನಗರ ಪಾಲಿಕೆ ಅನುಮತಿ ನೀಡಿದೆ. ಅನುಮತಿ‌ ನೀಡಲು ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಎರಡು ದಿನ ಕಾಲ ನಿರಂತರ ಹೋರಾಟ ನಡೆಸಿತ್ತು. ಕೊನೆಗೂ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ […]

ಹುಬ್ಬಳ್ಳಿ, ಸೆಪ್ಟೆಂಬರ್‌, 15: ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ಈ ವರ್ಷ 10 ದಿನದ ಗಣೇಶೋತ್ಸವ ನಡೆಯಲಿದ್ದು, ಈ ವೇಳೆ ಶಾಂತಿ ಸೌಹಾರ್ದತೆ ಕಾಪಾಡಲು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 31 ರೌಡಿಗಳನ್ನು ಗಡಿಪಾರು ಮಾಡಿದ್ದಾರೆ. ಡಿಸಿಪಿ, ಎಸಿಪಿ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್‌ಗಳು 700ಕ್ಕೂ ಹೆಚ್ಚು ರೌಡಿಗಳನ್ನು ಠಾಣೆಗಳಿಗೆ ಕರೆಸಿ ಎಚ್ಚರಿಕೆ ನೀಡಿದ್ದು, 16 ರೌಡಿಗಳಿಂದ ಬಾಂಡ್‌ ಬರೆಸಿಕೊಂಡು ₹4.70ಲಕ್ಷ ದಂಡ ವಿಧಿಸಿದ್ದಾರೆ. ಇಬ್ಬರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ, ಪದೇ ಪದೇ ಅಪರಾಧ ಚಟುವಟಿಕೆಗಳಲ್ಲಿ […]

Advertisement

Wordpress Social Share Plugin powered by Ultimatelysocial