ಉತ್ತರ ಕನ್ನಡದ ಮಂಜಗುಣಿ-ಗಂಗಾವಳಿ ನಡುವೆ ಸಂಪರ್ಕ ಕಲ್ಪಿಸುವ ಗಂಗಾವಳಿ ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜನರು ಮತ್ತು ದ್ವಿಚಕ್ರ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ.   ಕಾರವಾರ (ಉತ್ತರ ಕನ್ನಡ): ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜಗುಣಿ-ಗಂಗಾವಳಿ ನಡುವೆ ಸಂಪರ್ಕ ಕಲ್ಪಿಸುವ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ಬಹುತೇಕ ಮುಗಿಯುವ ಹಂತಕ್ಕೆ ಬಂದಿದ್ದು, ಸದ್ಯ ಜನರು ಮತ್ತು ದ್ವಿಚಕ್ರ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ದಶಕಗಳ ಹೋರಾಟದ ಬಳಿಕ ಸೇತುವೆ […]

Advertisement

Wordpress Social Share Plugin powered by Ultimatelysocial