ಮನೆ ಕಳವು ಮಾಡುತ್ತಿದ್ದ 3 ಜನ ಆರೋಪಿಗಳನ್ನು ಆಗ್ನೇಯ ವಿಭಾಗದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ .ಸದ್ದುಗುಂಟೆಪಾಳ್ಯದಲ್ಲಿ ಮನೆ ಬಾಗಿಲು ಒಡೆದು ಚಿನ್ನಾಭರಣ ಹಣ ಲೂಟಿ ಮಾಡಿದ್ದ ಆರೋಪಿ ಇಮ್ರಾನ್ಅಹ್ಮದ್, ಸಯ್ಯದ್ ಜಮೀರ್, ಅಹ್ಮದ್ ಅತ್ತಿಕ್ ಪಾಷಾ, ರನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ 4.5 ಲಕ್ಷ ಬೆಲೆಯ 100 ಗ್ರಾಂ ಚಿನ್ನ ಹಾಗೂ 5 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ :ಮಹಿಳಾ ಟ್ರಾಫಿಕ್ ಪೊಲೀಸ್ ಅಧಿಕಾರಿಯ ಲಂಚವತಾರ

ದ್ವಿಚಕ್ರ ವಾಹನದಲ್ಲಿ ಗೋಲ್ಡ್ ಸಾಗುಸುತ್ತಿದ್ದ ಇಬ್ಬರು ಆರೋಪಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ಮೂಲದ ದಳಪತ್ ಸಿಂಗ್, ರಾಜಸ್ತಾನದ ವಿಕಾಸ್ ಎಂಬುವವರು ಬಂಧಿತ ಆರೋಪಿಗಳು. ನಿನ್ನೆ ರಾತ್ರಿ ಸಿಟಿ ಮಾರ್ಕೆಟ್ ಠಾಣೆ ವ್ಯಾಪ್ತಿಯಲ್ಲಿ ವಾಹನಗಳ ಪೊಲೀಸ್ರು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಹೊಂಡಾ ಆ್ಯಂಕ್ಟೀವ್ ನಲ್ಲಿ ಬಂದ ಆರೋಪಿಗಳನ್ನು ಪೊಲೀಸ ಸಿಬ್ಬಂದಿಗಳಾದ ಹನುಮಂತ ಹಾಗೂ ಆನಂದ್ ಎಂಬುವವರು ಬೈಕ್ ನಿಲ್ಲಿಸಿ ವಿಚಾರ ಮಾಡಿದ್ದಾರೆ. ಅನುಮಾನ ಗೊಂಡು ಬ್ಯಾಗ್ ಚೆಕ್ ಮಾಡಿದ್ದಾರೆ. 6 […]

Advertisement

Wordpress Social Share Plugin powered by Ultimatelysocial