ರಾಜ್ಯದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರಿಗೆ ನೆರವು ನೀಡುವ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಖಾಸಗಿ ಅನುದಾನ ರಹಿತ ಶಾಲೆಗಳ ಶಿಕ್ಷಕರ ನೆರವಿಗೆ ಇಲಾಖೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರಿಗೆ ಒಂದು ಅಥವಾ ಎರಡು ದಿನದ ವೇತನ ನೀಡುವಂತೆ ಧಾವಿಸಬೇಕೆಂದು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಶ್ರೀ ಎಸ್. ಸುರೇಶ್ […]