ಬೆಂಗಳೂರು : ಕನ್ನಡ ರಾಜ್ಯೋತ್ಸವದಂದು ಕನ್ನಡಿಗರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೌಶಲ್ಯಯ ಮತ್ತು ಅರೆಕೌಶಲ್ಯ ವಲಯದಲ್ಲಿ ಕನ್ನಡಿಗರಿಗೆ ಶೇ. 75 ರಷ್ಟು ಉದ್ಯೋಗಗಳನ್ನು ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಔದ್ಯೋಗಿಕ ನೀತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು. ಖಾಸಗಿ ಕ್ಷೇತ್ರದಲ್ಲಿ ಹೂಡಿಕೆಯಾಗುವ ಬಂಡವಾಳದಿಂದ ಸೃಷ್ಟಿಯಾಗುವ ಉದ್ಯೋಗಾವಕಾಶಗಳಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗಗಳು ದೊರಕುವಂತೆ ಮಾಡಲಾಗುವುದು. ಸರ್ಕಾರಿ […]

ಪತ್ನಿ, ಮಕ್ಕಳನ್ನು ನೋಡಿಕೊಳ್ಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಮಡಿಕೇರಿಯ ಪೊನ್ನಂಪೇಟೆಯಲ್ಲಿ ಮಾತನಾಡಿದ ಬಿಸಿ ಪಾಟೀಲ್ ರೈತರು ಆತ್ಮ ಹತ್ಯೆ ಮಾಡಿಕೊಳ್ಳುವ ಹೇಡಿ ಕೆಲಸಕ್ಕೆ ಮುಂದಾಗಬಾರದು.. ಕೃಷಿ ಮಾಡಿ ಉತ್ತಮ ಜೀವನ ನಡೆಸುವವರಿದ್ದಾರೆ. ಪತ್ನಿ, ಮಕ್ಕಳನ್ನು ನೋಡಿಕೊಳ್ಳಲಾರದವನು ಆತ್ಮಹತ್ಯೆ ಮಾಡಿಕೊಳ್ಳುವ ಹೇಡಿಗಳು ಎಂದು ಬಿಸಿ ಪಾಟೀಲ್ ರೈತರ ಅನ್ನದಾತರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಇದನ್ನು ಓದಿ:ಸಂಪೂರ್ಣ ಹದಗೆಟ್ಟಿರುವ ಆದರಹಳ್ಳಿ ರಸ್ತೆ

Advertisement

Wordpress Social Share Plugin powered by Ultimatelysocial