ಹೈರಿಸ್ಕ್ ದೇಶಗಳು ಸೇರಿದಂತೆ ವಿದೇಶಗಳಿಂದ ಬಂದವರ ಸಾಂಸ್ಥಿಕ ಕ್ವಾರಂಟೈನ್ ಗೊಳಪಡಿಸುವುದು ಅಗತ್ಯವಿದೆ ಎಂದು ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಓಮಿಕ್ರಾನ್ ವೈರಾಣು ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟುನಿಟ್ಟಿನ ಕ್ರಮಕ್ಕೆ ತೀರ್ಮಾನ ಮಾಡಲಾಗಿದೆ. ಹೈರಿಸ್ಕ್ ದೇಶಗಳಿಂದ ಬರುವವರ ಮೇಲೆ ನಿಗಾವಹಿಸಲಾಗಿದ್ದು, ಈ ಹಿಂದಿನಂತೆ ಸಾಂಸ್ಥಿಕ ಕ್ವಾರಂಟೈನ್ ಪದ್ಧತಿ ಜಾರಿ ಮಾಡುವ ಕುರಿತು […]

Advertisement

Wordpress Social Share Plugin powered by Ultimatelysocial