ಗ್ರೀನ್‌ ಜೋನ್‌ನಲ್ಲಿದ್ದ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗಕ್ಕೂ ಡೆಡ್ಲಿ ವೈರಸ್‌ ಕೊರೋನಾ ಕಾಲಿಟ್ಟಿದ್ದು, ಎಂಟು ಮಂದಿಗೆ ಕೊರೊನಾ ಸೊಂಕು ಧೃಡಪಟ್ಟಿದೆ ಎಂದು  ಸಚಿವ  ಕೆ ಎಸ್ ಈಶ್ವರಪ್ಪ  ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು,  8 ಮಂದಿಗೆ ಕೊರೊನಾ ವೈರಸ್‌ ಇರುವುದು  ಧೃಡಪಟ್ಟಿದೆ. ಜಿಲ್ಲೆಯ ಶಿಕಾರಿಪುರ ಮೂಲದ 8 ಮಂದಿ ಹಾಗೂ  ತೀರ್ಥಹಳ್ಳಿಯ ಒಬ್ಬರು ತಬ್ಲಿಘಿಗಳು ಗುಜರಾತ್‍ನ ಅಹಮದಾಬಾದ್‍ನಿಂದ ಬೆಳಗಾವಿ ಗಡಿ ಮೂಲಕ ಶಿವಮೊಗ್ಗಕ್ಕೆ ವಾಪಸ್ ಬಂದಿದ್ದರು, ಇದೇ ವೇಳೆ ಅವರನ್ನು ಶಿವಮೊಗ್ಗದ […]

Advertisement

Wordpress Social Share Plugin powered by Ultimatelysocial