ಗಾಂಧಿನಗರ: ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಹರಿಯಾಣದ ನುಹ್‌ ಜಿಲ್ಲೆಯ ಮಾದರಿಯಲ್ಲೇ ಹಿಂಸಾಚಾರ ನಡೆದಿದೆ. ಶ್ರಾವಣ ಮಾಸದ ಕೊನೆಯ ದಿನದ ಹಿನ್ನೆಲೆಯಲ್ಲಿ ಶುಕ್ರವಾರ (ಸೆಪ್ಟೆಂಬರ್‌ 15) ಹಿಂದುಗಳು ಶೋಭಾಯಾತ್ರೆ (Gujarat Shiv Yatra) ಕೈಗೊಳ್ಳುವ ವೇಳೆ ಮದರಸಾ (Madrasa) ಮೇಲೆ ನಿಂತು ದುಷ್ಕರ್ಮಿಗಳು ಕಲ್ಲು ತೂರಾಟ (Stone Pelting) ನಡೆಸಿದ್ದಾರೆ. ಇದರಿಂದಾಗಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಖೇಡಾ ಜಿಲ್ಲೆಯ ಥರ್ಸಾ ಎಂಬಲ್ಲಿ ಸುಮಾರು 700-800 ಹಿಂದುಗಳು ದೇವಾಲಯದಿಂದ ಶಿವನ ಮೆರವಣಿಗೆ ಆರಂಭಿಸಿದ್ದಾರೆ. ಶಿವಯಾತ್ರೆಯು […]

Advertisement

Wordpress Social Share Plugin powered by Ultimatelysocial