ಗೋ ಹತ್ಯೆ ಮತ್ತು ರಕ್ಷಣೆ ಮಸೂದೆ ೨೦೧೨ರನ್ನು ರಾಜ್ಯ ಸರ್ಕಾರ ಮತ್ತೆ ಜಾರಿಗೆ ತರಲು ಮುಂದಾಗಿದೆ. ಈಗಾಗಲೇ ಗುಜರಾತ್ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ಮಸೂದೆ ಜಾರಿಯಲ್ಲಿದ್ದು ಅಧ್ಯಯನ ಮಾಡಿಕೊಂಡು ಬರಲು ರಾಜ್ಯದಿಂದ ಅಧಿಕಾರಿಗಳ ತಂಡವೊAದನ್ನು ಕಳುಹಿಸಿಕೊಡಲಾಗುತ್ತದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾನ್ ತಿಳಿಸಿದ್ದಾರೆ.ಈ ಮಸೂದೆ ಒಂದು ಬಾರಿ ಕಾನೂನಾಗಿ ಜಾರಿಗೆ ಬಂದ ನಂತರ ಗೋವುಗಳನ್ನು ಕೊಲ್ಲಲು ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತದೆ. ಬೇರೆ ರಾಜ್ಯಗಳಿಗೆ […]

Advertisement

Wordpress Social Share Plugin powered by Ultimatelysocial