ಮನೆ ಕಳವು ಮಾಡುತ್ತಿದ್ದ 3 ಜನ ಆರೋಪಿಗಳನ್ನು ಆಗ್ನೇಯ ವಿಭಾಗದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ .ಸದ್ದುಗುಂಟೆಪಾಳ್ಯದಲ್ಲಿ ಮನೆ ಬಾಗಿಲು ಒಡೆದು ಚಿನ್ನಾಭರಣ ಹಣ ಲೂಟಿ ಮಾಡಿದ್ದ ಆರೋಪಿ ಇಮ್ರಾನ್ಅಹ್ಮದ್, ಸಯ್ಯದ್ ಜಮೀರ್, ಅಹ್ಮದ್ ಅತ್ತಿಕ್ ಪಾಷಾ, ರನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ 4.5 ಲಕ್ಷ ಬೆಲೆಯ 100 ಗ್ರಾಂ ಚಿನ್ನ ಹಾಗೂ 5 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ :ಮಹಿಳಾ ಟ್ರಾಫಿಕ್ ಪೊಲೀಸ್ ಅಧಿಕಾರಿಯ ಲಂಚವತಾರ