ಹೊಸಪೇಟೆ (ವಿಜಯನಗರ): ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ನೂರು ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಿದ ಪ್ರಯುಕ್ತ ಇಲ್ಲಿನ ವಿಶ್ವಪ್ರಸಿದ್ಧ ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಹಂಪಿ ಕಲ್ಲಿನ ರಥ, ವಿಜಯ ವಿಠಲ ದೇವಸ್ಥಾನ, ಕಲ್ಲಿನ ರಥ, ಆನೆ ಸಾಲು ಮಂಟಪ ಸ್ಮಾರಕಗಳಿಗೆ ಅಲಂಕಾರ ಮಾಡಲಾಗಿದ್ದು ಎಲ್ಲರ ಗಮನ ಸೆಳೆಯುತ್ತಿವೆ. ನೂರು ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಿರುವ ಸವಿನೆನಪಿನಲ್ಲಿ ದೇಶದ ಆಯ್ದ ಪ್ರಮುಖ ಸ್ಮಾರಕಗಳಿಗೆ […]

Advertisement

Wordpress Social Share Plugin powered by Ultimatelysocial