ಬೆಂಗಳೂರು, ಅಕ್ಟೋಬರ್ 22; ಹಾನಗಲ್ ಮತ್ತು ಸಿಂಧಗಿ ಉಪ ಚುನಾವಣೆಯ ಪ್ರಚಾರದ ಕಾವು ಏರಿದೆ. ಅಕ್ಟೋಬರ್ 30ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಫಲಿತಾಂಶ ಪ್ರಕಟವಾಗಲಿದೆ. ಉಪ ಚುನಾವಣೆ ಪ್ರಚಾರದ ವೇಳೆಯಲ್ಲಿ ಬಿಜೆಪಿ ಹಣ ಹಂಚಿಕೆ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆರೋಪಿಸಿದ್ದರು. ಈ ಆರೋಪಕ್ಕೆ ಬಿಜೆಪಿ ನಾಯಕರು ಸಹ ತಿರುಗೇಟು ಕೊಟ್ಟಿದ್ದರು. ಚುನಾವಣಾ ಆಯೋಗ ಸಿಂಧಗಿ ಮತ್ತು ಹಾನಗಲ್ನಲ್ಲಿ […]