ಇನ್ನು ಅರುಣ್ ಸಿಂಗ್ ಮತ್ತು ಯಡಿಯೂರಪ್ಪ ಅವರು ಪ್ರಾಮಾಣಿಕರು, ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಮಾಡುವುದಿಲ್ಲ ಎಂದಿದ್ದರು. ಆದರೆ ಏನಾಯ್ತು? ಯತ್ನಾಳ್ ಹಾಗೂ ಬೆಲ್ಲದ್ ಅವರು ಏನು ಹೇಳಿದ್ದರು? ಮತ್ತೆ ಕೆಲವರು ಪರೀಕ್ಷೆ ಪಾಸ್ ಮಾಡುವುದಾಗಿ ತಿಳಿಸಿದ್ದರು. ಹೀಗಾಗಿ ಬಿಜೆಪಿ ಯವರ ಮಾತು ನಂಬಲು ಸಾಧ್ಯವಿಲ್ಲ. ರಾಜಕಾರಣದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು ಅಂತ ಗುಡುಗಿದರು.