ರೈತ ಮುಖಂಡರ ಮೇಲೆ ಕುಮಾರಸ್ವಾಮಿ ಕಿಡಿ ಕರಿದ್ದಾರೆ ಕೋಲಾರದಲ್ಲಿ ಮಾತಾನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಸಾಲ ಮನ್ನಾ ಮಾಡಿದಾಗ ಒಬ್ಬ ರೈತ ಮುಖಂಡರು ನನ್ನ ಪರವಾಗಿ ಮಾತನಾಡಿಲ್ಲ ಭೂ ಸುದಾರಣೆ ಮಸೂದೆ ತಂದಾಗ ಕಳೆದ ಅಧಿವೇಶನದಲ್ಲಿ ಕೆಲ ಬದಲಾವಣೆ ತರಲು ಸಲಹೆ ನೀಡಿದ್ದೆ ರೈತ ಮುಖಂಡರಿಂದ ನಾನು ಏನನ್ನು ಹೇಳಿಸಿಕೊಳ್ಳಬೇಕಿಲ್ಲ ಜೆಡಿಎಸ್ ಪಕ್ಷ ರೈತರಿಗಾಗಿಯೇ ಇದೆ, ಮುಂದೆಯು ರೈತರ ಪರ ಇರುತ್ತೆ ಜೆಡಿಎಸ್ ರೈತಪರ ಪಕ್ಷ ಎಲ್ಲಿಗೆ ಬೇಕಾದರು ಬಹಿರಂಗ […]