ತಾವು ನಿಧನರಾಗುವುದಕ್ಕೆ ಹದಿನೈದು ದಿನ ಮೊದಲು ಎಂ.ಸಿ.ಮನಗೂಳಿ ಅವರು ತಮ್ಮ ಮನೆಗೆ ಬಂದು ಮಕ್ಕಳನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಕೇಳಿದ್ದರು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿದ್ದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್‌ ಡಿ ಕುಮಾರಸ್ವಾಮಿ ಅವರು , ಡಿಕೆ ಶಿವಕುಮಾರ್ ಅಪ್ಪಟ ಸುಳ್ಳು ಹೇಳುತ್ತಿದ್ದಾರೆಂದು ಟೀಕಿಸಿದ್ದಾರೆ.  ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ವಿಚಾರದಲ್ಲಿ […]

Advertisement

Wordpress Social Share Plugin powered by Ultimatelysocial